BC Road: ಬಿಹಾರ ಮೂಲದ ಕಾರ್ಮಿಕ ಆತ್ಮ*ಹತ್ಯೆ


Team Udayavani, Oct 8, 2024, 7:15 AM IST

de

ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿ ಬಿಹಾರದ ಮೂತಿಹಾರ್‌ ಜಿಲ್ಲೆಯ ಬ್ರಾಮಿಪುರ ನಿವಾಸಿ ಸಂದೀಪ್‌ ಕುಮಾರ್‌ (20) ತಾನು ಕೆಲಸ ಮಾಡುತ್ತಿದ್ದ ಟಯರ್‌ ರಿಸೋಲ್‌ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 6ರಂದು ನಡೆದಿದೆ.

ಅವರು 3 ವರ್ಷಗಳಿಂದ ತನ್ನ ಮಾವ ಕೆಲಸ ಮಾಡುತ್ತಿದ್ದ ಟಯರ್‌ ರಿಸೋಲ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

ಅ. 6ರಂದು ರವಿವಾರ ರಜೆ ಇದ್ದು, ಮಾವನ ಮನೆಗೆ ಊಟಕ್ಕೆ ಬಾರದೇ ಇರುವುದರಿಂದ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಅಂಗಡಿಗೆ ಹೋಗಿ ನೋಡಿದಾಗ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಾವ ಧರ್ಮೇಂದ್ರ ಕುಮಾರ್‌ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Mangaluru: ಪೋಕ್ಸೋ ಪ್ರಕರಣ: ಆರೋಪಿ ಖುಲಾಸೆ

death

Bajpe: ಗುರುಪುರ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

vitla

Bajpe: ವಿಷ ಸೇವನೆ; ವಿದ್ಯಾರ್ಥಿನಿ ಸಾ*ವು

dw

Kinnigoli: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.