ಸ್ವಚ್ಛ ಭಾರತ ಕಲ್ಪನೆ ಪ್ರತಿಯೊಬ್ಬರ ಜವಾಬ್ದಾರಿ


Team Udayavani, Sep 24, 2018, 12:07 PM IST

24-sepctember-8.jpg

ಮೂಲ್ಕಿ : ನಗರ, ಮನೆ ಹಾಗೂ ಪರಿಸರವನ್ನು ಸ್ವಚ್ಛವಾಗಿರಿಸಿ ನಿತ್ಯವೂ ಉತ್ತಮ ವಾತಾವರಣದಲ್ಲಿ ಬದುಕುವ ನಮ್ಮ ಹಕ್ಕನ್ನು ನಾವೇ ರೂಪಿಸಿಕೊಳ್ಳಬೇಕಾದರೆ ಸ್ವಚ್ಛ ಭಾರತದ ಕಲ್ಪನೆ ದೇಶ ನಿವಾಸಿಗಳಾದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಸೌರಬ್‌ ದುಭೆ ಹೇಳಿದರು.

ಅವರು ಮೂಲ್ಕಿಯ ಕೊಳಚಿಕಂಬಳದ ಮಂತ್ರ ಸರ್ಫ್‌ ಸ್ವಾಮಿ ಫೌಂಡೇಶನ್‌ ಆಶ್ರಯದಲ್ಲಿ ಮಂಗಳೂರು ನಗರದ ವಿವಿಧ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕೊಳ ಚಿಕಂಬಳದ ಸರ್ಫ್‌ ತರಬೇತಿ ಪ್ರದೇಶದ ಸಮುದ್ರ ತೀರದಲ್ಲಿ ನಡೆದ ಸಮುದ್ರ ಕಿನಾರೆ ಸ್ವಚ್ಛತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವಕರು ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಸಾಧ್ಯವಾದಷ್ಟು ತಮ್ಮ ಕೆಲಸವನ್ನು ಮುಂದುವರಿಸಿದಲ್ಲಿ ಪ್ರಧಾನಿಯವರ ಕರೆಯಂತೆ ದೇಶ ಸ್ವಚ್ಛಂದವಾಗಿರಲು ಸಾಧ್ಯ ಎಂದರು. ಮಂಗಳೂರಿನ ಇಂದಿರಾ ನರ್ಸಿಂಗ್‌ ತರಬೇತಿ ಕೇಂದ್ರ, ಮಣಿಪಾಲ ಹಾಗೂ ಸುರತ್ಕಲ್‌ನ ವಿದ್ಯಾರ್ಥಿ ಮಿತ್ರರು ಹಾಗೂ ನಗರದ ಕೆಲವು ಯುವಕರು ಸೇರಿ ಸುಮಾರು ನೂರಕ್ಕೂ ಮಿಕ್ಕಿದ ಪ್ರತಿನಿಧಿಗಳು ಸುಮಾರು ಇನ್ನೂರು ಗೋಣಿಯಷ್ಟು ತ್ಯಾಜ್ಯಗಳನ್ನು ಸಮುದ್ರ ತೀರದಲ್ಲಿ ಸಂಗ್ರಹಿಸಿದರು. ಬೈಕಂಪಾಡಿ ಸಣ್ಣ ಕೈಗಾರಿಕಾ ಉದ್ಯಮಿಗಳ ಸಂಘದ ಅಧ್ಯಕ್ಷ ಗೌರವ ಹೆಗ್ಡೆ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪತ್ರಕರ್ತ ಹರೀಶ್‌ ಹೆಜ್ಮಾಡಿ, ಮಂತ್ರ ಸರ್ಫ್‌ ಕೇಂದ್ರದ ಜೆಫ‌ರ್‌ ಸನ್‌ ಕರ್‌, ಕೀರ್ತನ್‌ ಶ್ಯಾಮ್‌, ನಟರಾಜ್‌, ರವಿಶಂಕರ್‌, ಧ್ರುವ, ಅರ್ಜುನ್‌, ಆಸೀಫ್‌ ಹಾಗೂ ಶ್ರೇಯಸ್‌ ಅಂಚನ್‌ ಮತ್ತಿತರರು ಈ ಸಂದರ್ಭದಲ್ಲಿ ಸಹಕರಿಸಿದ್ದರು.

ಟಾಪ್ ನ್ಯೂಸ್

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.