ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ
Team Udayavani, Jan 9, 2023, 2:23 PM IST
ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಜ.9 ರ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು.
ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲೇ ಪ್ರತಿಕ್ರಿಯಿಸಿದರು.
ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೆ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ. ಅವರಿಗೆ ಪೊಲೀಸ್ ಇಲಾಖೆಯ ಮೇಲೆ ಇರುವ ಅಭಿಮಾನವನ್ನು ಇದು ತೋರಿಸುತ್ತದೆ. ರೂಪೇಶ್ ಇನ್ನಷ್ಟು ಸಾಧನೆ ಮಾಡಿ ಕನ್ನಡ ತುಳು ಭಾಷೆಯ ಕಂಪನ್ನು ಜಗತ್ತಿನಾದ್ಯಂತ ಪಸರಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು
Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು
Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Mangaluru: ಸೈಟ್ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್ ವಿರುದ್ಧ ಮಹಿಳೆ ದೂರು
Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.