ಬಿಕರ್ನಕಟ್ಟೆ ಸರ್ವಿಸ್‌ ರಸ್ತೆ ದುರಸ್ತಿಗೆ ಕಾಣಿಕೆ ಡಬ್ಬಿ!


Team Udayavani, Feb 8, 2022, 5:21 PM IST

ಬಿಕರ್ನಕಟ್ಟೆ ಸರ್ವಿಸ್‌ ರಸ್ತೆ ದುರಸ್ತಿಗೆ ಕಾಣಿಕೆ ಡಬ್ಬಿ!

ಬಿಕರ್ನಕಟ್ಟೆ: ನಗರದ ಹಲವು ಕಡೆಗಳಲ್ಲಿ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದೆ. ಬಿಕರ್ನಕಟ್ಟೆ ಮೇಲ್ಸೇತುವೆ ಕೆಳಗಿನ ಸರ್ವಿಸ್‌ ರಸ್ತೆ ಹಲವು ತಿಂಗಳುಗಳಿಂದ ಗುಂಡಿ ಬಿದ್ದಿದ್ದು, ಸಂಬಂಧಪಟ್ಟವರು ಸರಿಪಡಿಸುವ ಗೋಜಿಗೆ ಹೋಗಿಲ್ಲ. ಇದೀಗ ಸಾರ್ವಜನಿಕರು ಈ ರಸ್ತೆ ಸರಿಪಡಿಸಲು ಹಣ ಒಂದುಗೂಡಿಸುವ ನಿಟ್ಟಿನಲ್ಲಿ ರಸ್ತೆಯ ಬದಿಯಲ್ಲಿ ಕಾಣಿಕೆ ಡಬ್ಬಿ ಇಟ್ಟಿದ್ದಾರೆ !

“ಈ ರಸ್ತೆ ಸರಿಪಡಿಸಲು ಕಾಣಿಕೆ ಡಬ್ಬಿ …. ಇಲ್ಲಿ ಒಟ್ಟಾದ ಹಣವನ್ನು ಈ ರಸ್ತೆ ಸರಿಪಡಿಸುವ ಸಲುವಾಗಿ ನಮ್ಮ ಜನಪ್ರತಿನಿಧಿಗಳಿಗೆ ನೀಡಲಾಗುವುದು’ ಎಂಬ ಬೋರ್ಡ್‌ ಹಾಕಲಾಗಿದೆ. ಅದರ ಬಳಿಯೇ ಕಾಣಿಕೆ ಡಬ್ಬಿ ಇಡಲಾಗಿದೆ. ಈ ಭಾಗದ ರಸ್ತೆ ಸಮಸ್ಯೆಯಿಂದಾಗಿ ಸಾರ್ವಜನಿಕರು, ವಾಹನ ಸವಾರರು ರೋಸಿ ಹೋಗಿದ್ದಾರೆ. ರಸ್ತೆ ಗುಂಡಿ ಬಿದ್ದ ಪರಿಣಾಮ ಸುತ್ತಮುತ್ತ ಹಲವಾರು ಗಂಟೆ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಈ ಕುರಿತಂತೆ ಸಾರ್ವಜನಿಕರು ಈಗಾಗಲೇ ಸ್ಥಳೀಯಾಡಳಿತ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳುವಂತೆ ಬಿಕರ್ನಕಟ್ಟೆ ಬಳಿ ಚರಂಡಿ ವ್ಯವಸ್ಥೆ ಇಲ್ಲ. ಮಳೆ ನೀರು ರಸ್ತೆಯಲ್ಲೇ ಹರಿಯುತ್ತದೆ. ಇದರಿಂದ ರಸ್ತೆ ಕೆಟ್ಟು ಹೋಗುತ್ತದೆ ಎನ್ನುತ್ತಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಬಿಕರ್ನಕಟ್ಟೆ ಮೇಲ್ಸೇತುವೆ ಸರ್ವಿಸ್‌ ರಸ್ತೆ ಗುಂಡಿ ಬಿದ್ದಿದೆ. ಡಾಮರು ಅಳವಡಿಸುವ ಕುರಿತು ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ ಅಂತಿಮಗೊಳ್ಳಲು ಕಾಲಾವಕಾಶ ಬೇಕು. ಈ ನಿಟ್ಟಿನಲ್ಲಿ ತತ್‌ಕ್ಷಣಕ್ಕೆ ಕೆಲವೇ ದಿನಗಳಲ್ಲಿ ತಾತ್ಕಾಲಿಕ ಡಾಮರು ಹಾಕುತ್ತೇವೆ’ ಎನ್ನುತ್ತಾರೆ.

ಪಾಲಿಕೆ-ಹೆದ್ದಾರಿ ಸಮನ್ವಯ ಕೊರತೆ
ಪಾಲಿಕೆ ವ್ಯಾಪ್ತಿಯ ಒಳ ರಸ್ತೆ ಸಹಿತ ಮುಖ್ಯ ರಸ್ತೆಯಲ್ಲಿ ಪಾಲಿಕೆ ವತಿಯಿಂದಲೇ ಡಾಮರು ಮಾಡಲಾಗುತ್ತದೆ. ಆದರೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವಿಸ್‌ ರಸ್ತೆಗೆ ಡಾಮರು ಅಳವಡಿಸುವ ಸಂದರ್ಭ ಹಲವು ಸಮಸ್ಯೆ ಎದುರಾಗುತ್ತದೆ. ಸರ್ವಿಸ್‌ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಪಾಲಿಕೆಯ ಜವಾಬ್ದಾರಿಯಾಗಿದ್ದರೆ, ಡಾಮರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಳವಡಿಸಬೇಕು. ಆದರೆ ಈ ಇರಡೂ ಇಲಾಖೆ ಸಮನ್ವಯತೆ ಕೊರತೆಯಿಂದಾಗಿ ಸಮಸ್ಯೆ ಇತ್ಯರ್ಥಕ್ಕೆ ಸಮಯ ತಗಲುತ್ತಿದೆ. ಈಗ ಬಿಕರ್ನಕಟ್ಟೆಯಲ್ಲಿಯೂ ಇದೇ ರೀತಿ ಸಮಸ್ಯೆ ಎದುರಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.