![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 5, 2020, 10:27 AM IST
ಮಂಗಳೂರು: ಲಾಕ್ ಡೌನ್ ಸ್ವಲ್ಪ ಮಟ್ಟಿಗೆ ತೆರವು ಮಾಡಿರುವ ಕಾರಣ ಜನರು ನಿಧಾನವಾಗಿ ಮನೆಯಿಂದ ಹೊರಬರುತ್ತಿದ್ದಾರೆ. ಆದರೆ ಇಂದು ಕಾಡುಕೋಣವೊಂದು ನಗರದೊಳಗೆ ಕಾಲಿಟ್ಟು ಜನರು ಭಯಭೀತರಾಗುವಂತೆ ಮಾಡಿದೆ.
ಇಂದು ಮುಂಜಾನೆ ವೇಳೆಗೆ ನಗರದ ಹ್ಯಾಟ್ ಹಿಲ್ ಬಳಿ ಕಾಡುಕೋಣವೊಂದು ಕಾಣಿಸಿಕೊಂಡಿದೆ. ಏಕಾಏಕಿ ನಗರದೊಳಗೆ ಕಾಡುಕೋಣ ಕಂಡ ಜನರು ಭಯಭೀತರಾಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಅಗಮಿಸಿದ ಅರಣ್ಯ ಇಲಾಖೆಯ ತಂಡ ನಗರ ಸಂಚಾರಕ್ಕೆ ಬಂದ ಕಾಟಿಯನ್ನು ಹಿಡಿಯುವ ಕಾರ್ಯಚರಣೆಗೆ ಮುಂದಾಗಿದ್ದಾರೆ.
ಸುಮಾರು 40 ದಿನಗಳಿಂದ ಲಾಕ್ ಡೌನ್ ಅಗಿರುವ ಕಾರಣ ಜನ ಸಂಚಾರವಿಲ್ಲದ ನಗರದೊಳಗೆ ಈ ಒಂಟಿ ಕಾಟಿ ಪ್ರವೇಶ ಮಾಡಿರಬಹುದು ಎಂದು ಹೇಳಲಾಗುತ್ತಿದೆ.
ಮಂಗಳೂರು ವಿಮಾನ ನಿಲ್ದಾಣದ ಪಕ್ಕ ಬಜ್ಪೆ, ಅದ್ಯಪಾಡಿ ಅರಣ್ಯ ಪ್ರದೇಶದ ಸುತ್ತಮುತ್ತಲೂ ಕಾಡುಕೋಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು. ಅಲ್ಲಿಂದ ಬಂದಿರುವ ಸಾಧ್ಯತೆ ಇರಬಹುದೆಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.