Boliyar ಚೂರಿ ಇರಿತ ಪ್ರಕರಣ; ಠಾಣೆಗೆ ಕಾರ್ಯಕರ್ತರ ಮುತ್ತಿಗೆ


Team Udayavani, Jun 10, 2024, 2:34 PM IST

4-kudla-1

ಉಳ್ಳಾಲ: ಬೋಳಿಯಾರು ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿಯಿಂದ ಇರಿದ ಪ್ರಕರಣದ ಬೆನ್ನಲ್ಲೇ ಕೊಣಾಜೆ ಪೊಲೀಸರ ಬೇಜವಾಬ್ದಾರಿ ಪ್ರಶ್ನಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ತಡರಾತ್ರಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಕೇಂದ್ರದಲ್ಲಿ ಎನ್ ಡಿಎ ಸರಕಾರದ ಪ್ರಮಾಣ ವಚನ ಹಿನ್ನೆಲೆ ಬಿಜೆಪಿ ಬೋಳಿಯಾರು ಗ್ರಾಮ ಸಮಿತಿ ವತಿಯಿಂದ ಬೋಳಿಯಾರಿನಿಂದ ಧರ್ಮನಗರದವರೆಗೆ ವಿಜಯೋತ್ಸವ ರ್‍ಯಾಲಿ ಆಯೋಜಿಸಲಾಗಿತ್ತು.

ಈ ಸಂದರ್ಭ ಬೋಳಿಯಾರು ಮಸೀದಿ ಸಮೀಪ ಡಿಜೆ ಹಾಕದಂತೆ ತಂಡವೊಂದು ರ್‍ಯಾಲಿಯಲ್ಲಿದ್ದವರಿಗೆ ಸೂಚಿಸಿತ್ತು. ಇದರಿಂದ ವಾಗ್ವಾದ ನಡೆದಿತ್ತು. ವಿಜಯೋತ್ಸವ ಮುಗಿಸಿ ಬೋಳಿಯಾರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ  ಧರ್ಮನಗರದ ಹರೀಶ್ ಪೂಜಾರಿ ಮತ್ತು ಅವರ ಭಾವ ನಂದನ್ ಎಂಬವರನ್ನು ತಡೆಹಿಡಿದ ತಂಡ ಚೂರಿಯಿಂದ ಇರಿದು ಪರಾರಿಯಾಗಿತ್ತು.

ಘಟನೆ ಸಂಬಂಧ ಕೊಣಾಜೆ ಠಾಣೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡ ಸಂತೋಷ್ ರೈ ಬೋಳಿಯಾರ್ ತಡರಾತ್ರಿಯೇ ಭೇಟಿ ನೀಡಿದ್ದರು.

ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೋಳಿಯಾರು ಮಸೀದಿ ಸಮೀಪ  ವಾಗ್ವಾದ ನಡೆದರೂ ಪೊಲೀಸರು ವೀಡಿಯೋ ಮಾತ್ರ ಸೆರೆಹಿಡಿದಿದ್ದಾರೆ. ಯಾವುದೇ ಕ್ರಮ ಕೈಗೊಂಡಿಲ್ಲ. ಸೆರೆಹಿಡಿದ ವೀಡಿಯೋ ನೋಡಿ ತಕ್ಷಣವೇ ಘಟನೆಗೆ ಕಾರಣರಾದವನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ  ಬಿಜೆಪಿ ಮುಖಂಡರು ಕಾರ್ಯಕರ್ತರನ್ನು ಸಮಾಧಾನಿಸಿ ವಾಪಸ್ಸು ಕಳುಹಿಸಿದ್ದಾರೆ.

ಹತ್ತು ಮಂದಿ ವಶಕ್ಕೆ ವಿಡಿಯೋ ವೈರಲ್

ಬಿಜೆಪಿ ವಿಜಯೋತ್ಸವದ ಹಿನ್ಬಲೆಯಲ್ಲಿ ಬೋಳಿಯಾರ್ ಸಮಾಧಾನ್  ಬಾರ್ ಮುಂಭಾಗ ದಾಂದಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದ ಪ್ರಕರಣಕ್ಜೆ ಸಂಬಂಧಿಸಿದಂತೆ 10 ಕ್ಕೂ‌ಹೆಚ್ಚು ಶಂಕಿತರನ್ಬು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಘಟನೆ ಮುನ್ನ ಬೋಳಿಯಾರು ಮಸೀದಿ ಮುಂಭಾಗ ನಡೆದ ವಿಜಯೋತ್ಸವದ ಮೆರವಣಿಗೆ ಮತಗತು ಜೈಕಾರವಹಾಕಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ಬು ಅಟ್ಟಾಡಿಸಿದ  ಸಿಸಿಟಿವಿ ದೃಶ್ಯ ವೃಲ್ ಆಗಿದೆ.

ಮಸೀದಿ ಮುಂದೆ ಸಾಗಿದ ವಿಜಯೋತ್ಸವ ಮೆರವಣಿಗೆಯಲ್ಲಿ ಘೋಷಣೆ ಕೂಗಿದ್ದ ಕಾರ್ಯಕರ್ತರು ವಿಜಯೋತ್ಸವ ಮುಗಿದ ಬಳಿಕ  ಅಲ್ಲಿಂದ ಮತ್ತೆ  ಮಸೀದಿ ಬಳಿ ಬೈಕ್ ನಲ್ಲಿ ಹೋಗುತ್ತಿರುವಾಗ ಘೋಷಣೆ ಕೂಗಿದಾಗ  ಮಸೀದಿ ಮುಂಭಾಗದಲ್ಲಿ ಇದ್ದ ಯುವಕರು ಅವರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಮಸೀದಿಯಿಂದ 800 ಮೀಟರ್ ದೂರದಲ್ಲಿದ್ದ ಬೋಳಿಯಾರ್ ಸಮಾಧಾನ್ ಬಾರ್ ಮುಂಭಾಗ ಇಬ್ಬರಿಗೆ ಚೂರಿಯಿಂದ ಇರಿದಿದ್ದಾರೆ.

ಟಾಪ್ ನ್ಯೂಸ್

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourism ಅಭಿವೃದ್ಧಿಗೆ ಆದ್ಯತೆ : ಯು.ಟಿ ಖಾದರ್‌

Tourism ಅಭಿವೃದ್ಧಿಗೆ ಆದ್ಯತೆ : ಯು.ಟಿ ಖಾದರ್‌

Heavy Rain: ಭಾರಿ ಮಳೆ… ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ ರಜೆ…

Heavy Rain: ಭಾರಿ ಮಳೆ… ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ…

Udayavani Campaign: ಅಳಿಯೂರು ಕಾಲೇಜಿಗೆ ಬಸ್‌ ಬೇಕಾಗಿದೆ

Udayavani Campaign: ಅಳಿಯೂರು ಕಾಲೇಜಿಗೆ ಬಸ್‌ ಬೇಕಾಗಿದೆ

ಉಳ್ಳಾಲ: ಜನರ ಉಪಯೋಗಕ್ಕೆ ಇಲ್ಲದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ!

ಉಳ್ಳಾಲ: ಜನರ ಉಪಯೋಗಕ್ಕೆ ಇಲ್ಲದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ!

3-Surathkal

Surathkal: ಬಿದ್ದ ಹೊಂಡದಲ್ಲೇ ವಾಹನ ನಿಲ್ಲಿಸಿ ಪ್ರತಿಭಟಿಸಿದ ಗಾಯಾಳು!

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.