![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Dec 5, 2020, 12:35 PM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ಕುಂಪಲ ಬೈಪಾಸ್ ಬಳಿ ಶುಕ್ರವಾರ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ಬಪ್ಪಿದ್ದಾನೆ.
ಕುಂಪಲ ಬೈಪಾಸ್ ನಿವಾಸಿ ಅಯಾನ್ (16) ಕಾರು ಢಿಕ್ಕಿ ಹೊಡೆದು ಮೃತಪಟ್ಟ ಬಾಲಕ.
ಶುಕ್ರವಾರ ಮನೆಯಿಂದ ಅಂಗಡಿಗೆ ಸಾಮಾಗ್ರಿ ತರಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಅಯಾನ್ ಗೆ ಢಿಕ್ಕಿ ಹೊಡೆದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು.
ಬಾಲಕನ ಮನೆ ಎದುರುಗಡೆಯೇ ಈ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡಿದ್ದ ಬಾಲಕನನ್ಬು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಇಂದು ಸಾವನ್ನಪ್ಪಿದ್ದಾನೆ.
ದಕ್ಷಿಣ ವಿಭಾಗ ಸಂಚಾರಿ ಪೊಲೀಸ್ ಠಾಣೆ್ಯಲ್ಲಿ ಪ್ರಕರಣ ದಾಖಲಾಗಿದೆ
You seem to have an Ad Blocker on.
To continue reading, please turn it off or whitelist Udayavani.