ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ


Team Udayavani, Oct 23, 2024, 1:46 PM IST

surathkal-new

ಸುರತ್ಕಲ್: ನನ್ನ ಜತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾದ ಅನ್ಯ ಸಮುದಾಯದ ನಿವಾಸಿಯೋರ್ವ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿ ಸಂಚಲನ ಸೃಷ್ಟಿಸಿದ್ದಾನೆ.

ಕಿರುಕುಳ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಧಮಕಿ ಹಾಕಿದ್ದಾನೆ. ಯುವತಿಯ ಕುಟುಂಬ ಆತಂಕಗೊಂಡು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದು ತನಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಛೋಟಾ ರಾಜನ್‌ ಗ್ಯಾಂಗ್‌ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು

Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್‌ ಗೆ ಬೇಲ್;‌ ಆದ್ರೂ ಬಿಡುಗಡೆ ಇಲ್ಲ!

surathkal-new

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

2

MLA Araga Jnanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ

1(1)

Puttur: ನಿಧಾನಕ್ಕೆ ಹೋಗಿ, ಇಲ್ಲಿ ಕೆಲಸವೂ ನಿಧಾನಗತಿಯಲ್ಲಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.