Mudbidri: ಕೊಳಚೆ ನೀರಿನ ಚರಂಡಿ ನಿರ್ಮಾಣ
Team Udayavani, Aug 22, 2024, 5:05 PM IST
ಮೂಡುಬಿದಿರೆ: ಸ್ವರಾಜ್ಯ ಮೈದಾನದಲ್ಲಿ ಏಳುವರ್ಷಗಳ ಹಿಂದೆ ಬೀಡುಬಿಟ್ಟ ಪುರಸಭಾ ದಿನವಹಿ ಮಾರುಕಟ್ಟೆ ದಿನೇ ದಿನೇ ವಿಸ್ತರಣೆಗೊಂಡ ಪರಿಣಾಮ ತ್ಯಾಜ್ಯ ಕೊಳಚೆ ನೀರಿನ ಪ್ರಮಾಣವೂ ಹೆಚ್ಚಾಗಿ ಹೊರಗೆ ಸಾಗುವುದೆಲ್ಲಿಗೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದರ ಬಗ್ಗೆ ಉದಯವಾಣಿಯಲ್ಲಿ ಎರಡು ಬಾರಿ ಸಚಿತ್ರ ಸುದ್ದಿಗಳೂ ಪ್ರಕಟವಾಗಿದ್ದವು.
ಇದಕ್ಕೆ 5 ಲಕ್ಷ ರೂ.ವೆಚ್ಚದಲ್ಲಿ ಚರಂಡಿ ನಿರ್ಮಿಸಲಾಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಈ ನಡುವೆ ಬಂದ ವಿಧಾನಸಭಾ ಚುನಾವಣೆಯ ಕಾರಣ ಪ್ರಭಾರ ಮುಖ್ಯಾಧಿಕಾರಿಗಳು ಬಂದು ಹೋಗುವ ಪ್ರಕ್ರಿಯೆಯಲ್ಲಿ ಈ ಚರಂಡಿ ನಿರ್ಮಾಣ ನೆನೆಗುದಿಗೆ ಬಿದ್ದಿತ್ತು. ಇದೀಗ ಮತ್ತೆ ಮುಖ್ಯಾಧಿಕಾರಿಯಾಗಿ ಬಂದಿರುವ ಇಂದು ಎಂ. ಅವರು ಈ ಬಗ್ಗೆ ಗಮನಹರಿಸಿದ್ದಾರೆ. ಚರಂಡಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ.
ಈ ಚರಂಡಿ ಮುಂದುವರಿದು ಕನ್ನಡ ಭವನ, ಈಜುಕೊಳ, ಪೆಟ್ರೋಲ್ ಬಂಕ್ ಪ್ರದೇಶದಲ್ಲಿ ಮುಂದುವರಿಯಬೇಕಾಗಿದೆ. ಇದಕ್ಕಾಗಿ ಯೋಜನಾ ವೆಚ್ಚವನ್ನು ಹಿಗ್ಗಿಸಿ ಆ ಭಾಗದಲ್ಲೂ ಚರಂಡಿಯನ್ನು ಮುಂದುವರಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.