ಕೋವಿಡ್-19 ನಡುವೆ ಮಲೇರಿಯಾ, ಡೆಂಗ್ಯೂ ನಿರ್ಲಕ್ಷ್ಯ ಬೇಡ: ಶಾಸಕ ಡಾ| ಭರತ್‌ ಶೆಟ್ಟಿ


Team Udayavani, Jun 15, 2020, 5:14 AM IST

ಕೋವಿಡ್-19 ನಡುವೆ ಮಲೇರಿಯಾ, ಡೆಂಗ್ಯೂ ನಿರ್ಲಕ್ಷ್ಯ ಬೇಡ: ಶಾಸಕ ಡಾ| ಭರತ್‌ ಶೆಟ್ಟಿ

ಹೊಸಬೆಟ್ಟು: ಹೊಸಬೆಟ್ಟು ಕೋಡ್ದಬ್ಬು ದೈವಸ್ಥಾನದಲ್ಲಿ ಶನಿವಾರ ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಮಲೇರಿಯಾ, ಡೆಂಗ್ಯೂ ರೋಗದ ಬಗ್ಗೆ ಜಾಗ್ರತೆ ವಹಿಸುವಂತೆ ಸೂಚಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಮಾತ್ರವಲ್ಲ ಇತರರಿಗೂ ಮಾಹಿತಿ ನೀಡಬೇಕು ಎಂದರು. ಮನಪಾ ವತಿಯಿಂದ ನಡೆಯುತ್ತಿರುವ ಉಚಿತ ಸೊಳ್ಳೆಪರದೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್-19 ಸೋಂಕಿನ ನಡುವೆ ಮಲೇರಿಯಾ, ಡೆಂಗ್ಯೂವನ್ನು ನಿರ್ಲಕ್ಷಿಸ ಬಾರದು. ಮಂಗಳೂರು ಮಹಾನಗರ ಪಾಲಿಕೆ ಉಚಿತವಾಗಿ ಸೊಳ್ಳೆ ಪರದೆ ವಿತರಿಸುತ್ತಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಇದೇ ಸಂದರ್ಭ ಫಲಾನುಭವಿಗಳಿಗೆ ಸೊಳ್ಳೆ ಪರದೆ ವಿತರಿಸಿದರು. ಕೊಡಬ್ಬು ದೈವಸ್ಥಾನದ ಬುಟ್ಟಿಯೊಂದರಲ್ಲಿ ನೀರು ನಿಂತು ಉತ್ಪತ್ತಿಯಾದ ಲಾರ್ವಾವನ್ನು ಶಾಸಕರು ನಾಶಪಡಿಸಿದರು. ಸ್ಥಳೀಯ ಕಾರ್ಪೊರೇಟರ್‌ ವರುಣ್‌ ಚೌಟ, ವಿಟಲ ಸಾಲ್ಯಾನ್‌, ನವೀನ್‌ ಕುಲಾಲ್‌, ಚೇತನ್‌,
ಸಂದೇಶ್‌ ಇಡ್ಯಾ, ಭರತ್‌ ರಾಜ್‌ ಕೃಷ್ಣಾಪುರ ಹಾಗೂ ಆರೋಗ್ಯ ಇಲಾಖೆ, ಮನಪಾ ಅಧಿ ಕಾರಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.