Betting: ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಟ್ಟಿಂಗ್: ವಿವಿಧೆಡೆ ಪೊಲೀಸ್ ದಾಳಿ
Team Udayavani, Oct 17, 2023, 10:55 PM IST
ಸುರತ್ಕಲ್: ಸದ್ಯ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ನ ಪಂದ್ಯಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಮೇಲೆ ನಿಗಾ ವಹಿಸಿರುವ ಪೊಲೀಸರು ಸೋಮವಾರವೂ ದಾಳಿ ಮುಂದುವರಿಸಿದ್ದಾರೆ. ಸುರತ್ಕಲ್ನಲ್ಲಿ ಪ್ರವೀಣ್, ಮುನಾವರ್ ಅವರನ್ನು ವಶಕ್ಕೆ ಪಡೆದು ಬೆಟ್ಟಿಂಗ್ ನಡೆಸಿದ ಕಾರಣಕ್ಕೆ ಕೇಸು ದಾಖಲಿಸಲಾಗಿದೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಂದರ್ ಬಾಹರ್ ಜೂಜು ಆಡುತ್ತಿದ್ದ ಐದು ಮಂದಿಯನ್ನು ಬಂಧಿಸಲಾಗಿದೆ. ಪ್ರಮೋದ್, ಸಂಜಯ್ ಮೆಹತ್, ಕವೀಂದ್ರ ಕುಮಾರ್, ವಿಜೆಶ್, ಕಿಶನ್ ಬಂಧಿತರು. ಅವರಿಂದ 1,040 ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaladevi Temple: ಹೈಕೋರ್ಟ್ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ
Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ
Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್ಸಿ ಮಂಜುನಾಥ ಭಂಡಾರಿ
Mangaluru: ಸರಕಾರಿ ಕಾಲೇಜಿನ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ
Mangaluru: ಡ್ರಗ್ಸ್ ಸೇವನೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.