ಪೈಪ್‌ಲೈನ್‌ಗೆ ಹಾನಿ; ನಗರದ 8 ವಾರ್ಡ್‌ಗಳಲ್ಲಿ ನೀರಿಲ್ಲ!


Team Udayavani, Mar 29, 2022, 11:05 AM IST

pipeline

ಲಾಲ್‌ಬಾಗ್‌: ಗೈಲ್‌ ಗ್ಯಾಸ್‌ ಲೈನ್‌ ಕಾಮಗಾರಿ ಕದ್ರಿಯ ಸಿಟಿ ಆಸ್ಪತ್ರೆ ಬಳಿಯ ಪ್ರಮುಖ ಪೈಪ್‌ಲೈನ್‌ಗೆ ಹಾನಿ ಉಂಟಾಗಿದ್ದು, ನಗರ ಸುಮಾರು 8 ವಾರ್ಡ್ ಗಳಲ್ಲಿ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ.

ನಗರದ ಹಲವು ಕಡೆಗಳಲ್ಲಿ ಗೈಲ್‌ ಸಂಸ್ಥೆಯು ಗ್ಯಾಸ್‌ ಲೈನ್‌ ಕಾಮಗಾರಿ ನಡೆಸುತ್ತಿದೆ. ಅದರಂತೆ ನಗರದ ಸಿಟಿ ಆಸ್ಪತ್ರೆ ಬಳಿ ರವಿವಾರ ಸಂಜೆ ವೇಳೆಗೆ ಪೈಪ್‌ ಲೈನ್‌ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ 450 ಎಂ.ಎಂ. ಕಬ್ಬಿಣದ ಪೈಪ್‌ಲೈನ್‌ಗೆ ಹಾನಿಯಾಗಿದ್ದು, ಈ ಪೈಪ್‌ಲೈನ್‌ ನಗರದ ಬೆಂದೂರ್‌ವೆಲ್‌ ಪಂಪ್‌ಹೌಸ್‌ನಿಂದ ಲಾಲ್‌ ಬಾಗ್‌ನ ಕರಾವಳಿ ಪಂಪ್‌ಹೌಸ್‌ಗೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲಿಂದ ಚಿಲಿಂಬಿ ಪಂಪ್‌ ಹೌಸ್‌, ಬೋಳೂರು, ಉರ್ವ, ಚಿಲಿಂಬಿ, ಅಶೋಕ ನಗರ, ಬೊಕ್ಕಪಟ್ಣ, ಮಣ್ಣಗುಡ್ಡೆ  ಸಹಿತ ಸುಮಾರು 8 ವಾರ್ಡ್‌ಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಮಾಜಿ ಮೇಯರ್‌ ಶಶಿಧರ ಹೆಗ್ಡೆ ಅವರು ‘ಉದಯವಾಣಿ ಸುದಿನ’ ಕ್ಕೆ ಪ್ರತಿಕ್ರಿಯಿಸಿ, ಗೈಲ್‌ ಸಂಸ್ಥೆಯು ಈ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿದೆ. ರವಿವಾರ ಸಂಜೆ ಪೈಪ್‌ಲೈನ್‌ಗೆ ಹಾನಿ ಉಂಟಾದರೂ, ದುರಸ್ತಿ ಕಾಮಗಾರಿ ಆರಂಭಗೊಂಡದ್ದು, ಸೋಮವಾರ ಮಧ್ಯಾಹ್ನ ವೇಳೆಗೆ. ಪೈಪ್‌ಲೈನ್‌ ಹಾಳಾದ ಕೂಡಲೇ ದುರಸ್ತಿ ಮಾಡಲಿಲ್ಲ. ಗೈಲ್‌ ಸಂಸ್ಥೆಯು ಕಾಮಗಾರಿಗೆಂದು ನಗರದ ಅಲ್ಲಲ್ಲಿ ಗುಂಡಿ ಮಾಡಿದ್ದು, ಇನ್ನೇನು ಮಳೆಗಾಲ ಆರಂಭವಾಗಲಿದೆ. ತತ್‌ಕ್ಷಣ ಈ ಕುರಿತು ಗಮನಹರಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು ಪ್ರತಿಕ್ರಿಯಿಸಿ, ‘ಗೈಲ್‌ ಕಾಮಗಾರಿ ವೇಳೆ ನೀರಿನ ಪೈಪ್‌ ಒಡೆದಿದ್ದು, ಸಮಸ್ಯೆ ಉಂಟಾಗಿದೆ. ಸದ್ಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಮಂಗಳವಾರ ಸರಿಯಾಗುವ ನಿರೀಕ್ಷೆ ಇದೆ. ಈ ಕುರಿತು ಗೈಲ್‌ ಮತ್ತು ಪಾಲಿಕೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.