ನೆಲ್ಲಿಕಾಯಿ ರಸ್ತೆ: ಏಕಮುಖ ಸಂಚಾರ ಪರಿಷ್ಕರಣೆಗೆ ನಿರ್ಧಾರ

ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಕ್ರಮ

Team Udayavani, Jul 21, 2022, 1:08 PM IST

11

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ ಬ್ಯಾಂಕ್‌ನ ನೆಲ್ಲಿಕಾಯಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸುಗಮ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು ಪಾಲಿಕೆ ಮಹತ್ವದ ಪರಿಷ್ಕರಣೆ ಮುಂದಾಗಿದೆ.

ಹ್ಯಾಮಿಲ್ಟನ್‌ ಸರ್ಕಲ್‌ನಿಂದ ಬಂದರು ಪೊಲೀಸ್‌ ಠಾಣೆ ಕಡೆಗೆ ನೆಲ್ಲಿಕಾಯಿ ರಸ್ತೆಯಲ್ಲಿ ಬರಲು ಮಾತ್ರ ಅವಕಾಶ ನೀಡಲಾಗುವ ಇತ್ತೀಚಿನ ಕ್ರಮವನ್ನು ಕೈಬಿಟ್ಟು, ಬಂದರು ಪೊಲೀಸ್‌ ಠಾಣೆಯ ಪಕ್ಕದ ಪೆಟ್ರೋಲ್‌ ಬಂಕ್‌ ಬಳಿಯಿಂದ ಹ್ಯಾಮಿಲ್ಟನ್‌ ಸರ್ಕಲ್‌ ಗೆ ತೆರಳಲು ಮಾತ್ರ ನೆಲ್ಲಿಕಾಯಿ ರಸ್ತೆಯಲ್ಲಿ ಅವಕಾಶ ನೀಡುವುದು, ಹ್ಯಾಮಿಲ್ಟನ್‌ ಸರ್ಕಲ್‌ ಭಾಗದಿಂದ ಬಂದರು ವ್ಯಾಪ್ತಿಗೆ ಹೋಗುವವರು ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ ಬಳಿಯ ಪೆಟ್ರೋಲ್‌ ಬಂಕ್‌ ಬಳಿಯಿಂದ ಎಡಕ್ಕೆ ತಿರುಗಿ ಸಂಚರಿಸಲು ಅವಕಾಶ ನೀಡುವ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಒಂದೆರಡು ದಿನದಲ್ಲಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪಾಲಿಕೆ, ಸಂಚಾರ ಪೊಲೀಸರ ಜತೆಗೆ ಸಭೆ ನಡೆದು ಈ ಕುರಿತ ಅಂತಿಮ ನಿರ್ಧಾರ ಆಗುವ ನಿರೀಕ್ಷೆಯಿದೆ. ಸದ್ಯ ನೆಲ್ಲಿಕಾಯಿ ರಸ್ತೆಯ ಏಕಮುಖ ಸಂಚಾರ ವ್ಯವಸ್ಥೆಯನ್ನು ಬುಧವಾರದಿಂದ ವಾಪಾಸ್‌ ಪಡೆಯಲಾಗಿದೆ.

ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು “ಸುದಿನ’ ಜತೆಗೆ ಮಾತನಾಡಿ, “ನೆಲ್ಲಿಕಾಯಿ ರಸ್ತೆಯಲ್ಲಿ ಏಕಮುಖ ಸಂಚಾರದಿಂದ ಸ್ಥಳೀಯರಿಗೆ ಸಮಸ್ಯೆ ಆಗದ ರೀತಿ ಪರಿಷ್ಕ ರಣೆ ಮಾಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಒಂದೆರಡು ದಿನದಲ್ಲಿ ಜಿಲ್ಲಾಧಿ ಕಾರಿ ನೇತೃತ್ವದಲ್ಲಿ ಸಭೆ ನಡೆದು ಅಂತಿಮ ತೀರ್ಮಾನವಾಗಲಿದೆ’ ಎಂದರು.

‘ಸ್ಟೇಟ್‌ಬ್ಯಾಂಕ್‌ -ನೆಲ್ಲಿಕಾಯಿ ರಸ್ತೆ ಏಕಮುಖ; ಸಂಚಾರ ಬದಲಾವಣೆಗೆ ಆಕ್ಷೇಪ’ ಎಂಬ ಬಗ್ಗೆ ಉದಯವಾಣಿ ಸುದಿನ ಜು. 19ರಂದು ವರದಿ ಪ್ರಕಟಿಸಿತ್ತು.

ಸ್ಥಳೀಯರಿಗೆ ಸಂತಸ: ನೆಲ್ಲಿಕಾಯಿ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವ ನೆಲೆಯಲ್ಲಿ ಏಕಮುಖ ಸಂಚಾರ ನಿಯಮಾವಳಿಯಲ್ಲಿ ಪರಿಷ್ಕರಣೆ ಮಾಡುವ ಬಗ್ಗೆ ಪಾಲಿಕೆಯಿಂದ ಭರವಸೆ ದೊರೆತಿದೆ. ಸದ್ಯ ಜಾರಿಯಲ್ಲಿದ್ದ ಏಕಮುಖ ಸಂಚಾರವನ್ನು ಕೈಬಿಡಲಾಗಿದೆ. ಈ ಬಗ್ಗೆ ಉದಯವಾಣಿ ಸುದಿನ ಕೂಡ ವರದಿ ಮೂಲಕ ಗಮನಸೆಳೆದಿದೆ. ಸ್ಥಳೀಯರಿಗೆ ಇದರಿಂದ ಸಂತಸವಾಗಿದೆ.-ಅಬ್ದುಲ್‌ ಲತೀಫ್‌, ಸ್ಥಳೀಯ ಕಾರ್ಪೋರೆಟರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.