ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ: ದಿನೇಶ್ ಗುಂಡೂರಾವ್
Team Udayavani, Aug 1, 2023, 12:32 PM IST
ಮಂಗಳೂರು: ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ, ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ ಎಂದು ಹೇಳಿದ ಅವರು ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸೋದನ್ನು ದಬ್ಬಾಳಿ ಸಹಿಸಲು ಸಾಧ್ಯವಿಲ್ಲ ಈ ಕುರಿತು ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ, ವಿದ್ಯಾರ್ಥಿಗಳಿಗೆ ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಆಗುತ್ತಿದೆ, ಆಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ಕೆಲ ವಿದ್ಯಾರ್ಥಿಗಳು ನನ್ನ ಬಳಿ ಹೇಳಿದ್ದರು ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳಿಗೆ ಹೇಳಿದ್ದೇನೆ ಎಂದರು.
ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ಕೆಲಸ ನಡೆಯುತ್ತಿದೆ, ಅಲ್ಲದೆ ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿದೆ, ಈ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ, ಇಂತಹ ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರು.
ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ್ವಾ ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರವನ್ನು ನೀಡಬೇಕು ಎಂದು ಹೇಳಿದರು.
ಇದನ್ನೂ ಓದಿ:ಟೀಕೆ ಮಾಡಬಹುದು, ಆದರೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಮಂಗಳೂರಿನಲ್ಲಿ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.