ಬದಲಾಗುತ್ತಿದೆ “ಡಾನ್‌ಬಾಸ್ಕೋ’ ರಂಗಮಂದಿರ


Team Udayavani, Feb 10, 2021, 3:06 PM IST

Donbasco theater

ಜ್ಯೋತಿ, : ಕೊಂಕಣಿ, ತುಳು, ಬ್ಯಾರಿ, ಕನ್ನಡ ಸೇರಿದಂತೆ ರಂಗಭೂಮಿಯ ವಿವಿಧ ಪ್ರಕಾರಗಳ ಪ್ರದರ್ಶನಕ್ಕೆ ಕಳೆದ 70 ವರ್ಷಗಳಿಂದ ಅವಕಾಶ ನೀಡಿದ ಮಂಗಳೂರಿನ ಹೆಗ್ಗುರುತು “ಡಾನ್‌ ಬಾಸ್ಕೋ’ ರಂಗಮಂದಿರ ಇದೀಗ ನವೀಕರಣಗೊಳ್ಳುತ್ತಿದ್ದು, ಆಧುನಿಕ ಚೆಲುವಿಗೆ ಬದಲಾಗಲಿದೆ

1943ರಲ್ಲಿ ಹುಟ್ಟಿಕೊಂಡ “ಕೊಂಕಣಿ ನಾಟಕ್‌ ಸಭಾ’ ಸಂಸ್ಥೆಯ ಮೂಲಕ “ಡಾನ್‌ ಬಾಸ್ಕೋ’ ರಂಗಮಂದಿರ 70 ವರ್ಷಗಳ ಹಿಂದೆ ಆರಂಭಗೊಂಡಿತ್ತು. ನಾಟಕದ ಮೂಲಕ ನೈತಿಕ ಮೌಲ್ಯ, ಜೀವನ ಶೈಲಿ ಒಳಗೊಂಡ ಧಾರ್ಮಿಕ ಸಾಧನೆ ಎಂಬ ಸಂಕಲ್ಪದೊಂದಿಗೆ ರಂಗಮಂದಿರ ರೂಪುಗೊಂಡಿತ್ತು.

ಇದನ್ನೂ ಓದಿ:ತಾ.ಪಂ. ರದ್ದತಿ ಪ್ರಸ್ತಾವ: ಕೆಲವರಿಗೆ ಆತಂಕ, ಹಲವರಿಗೆ ನಿರಾತಂಕ!

ಸುದೀರ್ಘ‌ ವರ್ಷ ನಾಟಕ/ಸಂಗೀತ/ನಾಟ್ಯ ಸಹಿತ ವಿವಿಧ ಪ್ರಕಾರಗಳಲ್ಲಿ ಡಾನ್‌ ಬಾಸ್ಕೋ ಸಾವಿರಾರು ಪ್ರದರ್ಶನಗಳ ಮೂಲಕ ಅವಕಾಶ ಕಲ್ಪಿಸಿತ್ತು. ಕರಾವಳಿಯ ಮೊದಲ ರಂಗಮಂದಿರ ಎಂಬ ಮಾನ್ಯತೆ ಕೂಡ ಇದಕ್ಕಿದೆ.
ಇದು 650 ಆಸನಗಳನ್ನು ಹೊಂದಿದೆ. ವಿಶಾಲವಾದ ಮೂರು ಸಾಲು ಕುರ್ಚಿ ಹಾಕಬಲ್ಲ ಉತ್ತಮ ವೇದಿಕೆಯಿದೆ. ನಾಟಕ ಸಂಬಂಧಿತ ಎಲ್ಲ ವ್ಯವಸ್ಥೆಗಳನ್ನು ಜೋಡಿಸಲು ಇಲ್ಲಿ ಅವಕಾಶವಿದೆ. ಪ್ರಸಾಧನ ಕೊಠಡಿ, ತಾತ್ಕಾಲಿಕ ವಿಶ್ರಾಂತಿ ಸ್ಥಳ ಕೂಡ ಇದೆ. ಪ್ರೇಕ್ಷಕರಿಗೆ ಸೂಕ್ತವೆನಿಸುವ ಆಸನ ವ್ಯವಸ್ಥೆ ಇಲ್ಲಿದೆ.

ಕೊಂಕಣಿ ನಾಟಕ್‌ ಸಭಾ ಕಾರ್ಯ ದರ್ಶಿ ಪ್ಲೋಯಿಡ್‌ ಡಿಮೆಲ್ಲೋ “ಉದಯವಾಣಿ-ಸುದಿನ’ ಜತೆಗೆ ಮಾತನಾಡಿ, ” 70 ವರ್ಷಗಳ ಹಳೆಯ ಡಾನ್‌ಬಾಸ್ಕೋ ಇದೀಗ ನವೀಕರಣಕ್ಕೆ ಸಿದ್ಧವಾಗಿದೆ. ರಂಗಮಂದಿರದ ಮೂಲ ಚೆಲುವಿಗೆ ಯಾವುದೇ ಧಕ್ಕೆ ಆಗದಂತೆ ಹಲವು ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ. ರೂಫ್‌ ಕೆಲಸ, ಪ್ಲಾಸ್ಟರಿಂಗ್‌, ಆಸನ ವ್ಯವಸ್ಥೆ ಬದಲಾವಣೆ ಸಹಿತ ವಿವಿಧ ಬದಲಾವಣೆಗಳನ್ನು ಮಾಡಲು ಉದ್ದೇಶಿಸಲಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾ ಚಟುವಟಿಕೆಗಳಿಗೆ ಪೂರಕವೆನಿಸುವ, ಕಡಿಮೆ ದರದಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ. ಮುಂದಿನ ನಾಲ್ಕು ತಿಂಗಳುಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ನಿರೀಕ್ಷೆಯಿದೆ’ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.