ಚುನಾವಣ ನೀತಿ ಸಂಹಿತೆ ನೆಪ ಅಡ್ಡಿ: ನಡೆಯದ “ಸಮುದಾಯದತ್ತ ಶಾಲೆ ಕಾರ್ಯಕ್ರಮ’: ಆರೋಪ


Team Udayavani, Apr 11, 2023, 7:02 AM IST

ಚುನಾವಣ ನೀತಿ ಸಂಹಿತೆ ನೆಪ ಅಡ್ಡಿ: ನಡೆಯದ “ಸಮುದಾಯದತ್ತ ಶಾಲೆ ಕಾರ್ಯಕ್ರಮ’: ಆರೋಪ

ಮಂಗಳೂರು: ಚುನಾವಣ ನೀತಿಸಂಹಿತೆಯ ನೆಪ ನೀಡಿ ದ.ಕ. ಜಿಲ್ಲೆಯಲ್ಲಿ “ಸಮುದಾಯದತ್ತ ಶಾಲೆ ಕಾರ್ಯಕ್ರಮ’ವನ್ನು ನಡೆಸಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಮೊಯ್ದಿನ್‌ ಕುಟ್ಟಿ ಆರೋಪಿಸಿದ್ದಾರೆ.

ಸಂವಿಧಾನಾತ್ಮಕವಾಗಿ ಪೋಷಕ ರಿಂದ ಆಯ್ಕೆಯಾಗುವಂತಹ ಶಾಲಾ ಭಿವೃದ್ಧಿ ಸಮಿತಿ ಹಾಗೂ ಪೋಷಕ ರೊಂದಿಗೆ ಸಂವಹನ ಮಾಡಲು ಶಿಕ್ಷಣ ಇಲಾಖೆಯು ವಾರ್ಷಿಕವಾಗಿ ಎರಡು ಬಾರಿ ಸಮುದಾಯದತ್ತ ಕಾರ್ಯಕ್ರಮ ಆಯೋಜಿಸುವಂತೆ ಆದೇಶ ನೀಡುತ್ತದೆ. ಅದರಂತೆ ಬಹುತೇಕ ಶಾಲೆಗಳಲ್ಲಿ ಎಸ್‌ಡಿಎಂಸಿಗಳು ಪೂರ್ವಭಾವಿ ಸಭೆಗಳನ್ನು ಕರೆದು ಶಾಲೆಯ ಆಗುಹೋಗುಗಳ ಬಗ್ಗೆ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೇಕಾದ ರೂಪರೇಖೆ ತಯಾರಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಕೊನೆಯ ಸಮುದಾಯದತ್ತ ಕಾರ್ಯಕ್ರಮವು ಎ. 8 ಮತ್ತು 10ರಂದು ನಡೆಸುವ ಬಗ್ಗೆ ಆದೇಶಿಸಲಾಗಿತ್ತು. ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಸಮುದಾಯದತ್ತ ಕಾರ್ಯಕ್ರಮ ನಡೆದಿದೆ. ದ.ಕ. ಜಿಲ್ಲೆಯಲ್ಲಿ ಎಲ್ಲ ಮುಖ್ಯ ಶಿಕ್ಷಕರಿಗೆ ಸಮುದಾಯದತ್ತ ಶಾಲೆ ಕಾರ್ಯಕ್ರಮದ ಸಭೆ ನಡೆಸದಿರಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮೌಖೀಕವಾಗಿ ಸೂಚನೆ ನೀಡಿದ್ದಾರೆ. ಹಾಗಾಗಿ ಸೋಮವಾರ ಜಿಲ್ಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆದಿಲ್ಲ. ಶಾಲೆಗಳಿಗೆ ತೆರಳಿದ ಪೋಷಕರಿಂದ ಸಹಿ ಸಂಗ್ರಹಿಸಲಾಗಿದೆ. ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಸದೆ ಸಹಿ ಸಂಗ್ರಹಿಸಿರುವುದು ಖಂಡನೀಯ ಎಂದು ಅವರು ಆರೋಪಿಸಿದ್ದಾರೆ.

ಸಂಹಿತೆಗೆ ಅಡ್ಡಿ ಆಗದ ರೀತಿ ಕಾರ್ಯಕ್ರಮ !
ದ.ಕ. ಜಿಲ್ಲಾ ಡಿಡಿಪಿಐ ಡಿ.ಆರ್‌. ನಾಯಕ್‌ ಅವರನ್ನು ಈ ಬಗ್ಗೆ ಉದಯವಾಣಿ ವಿಚಾರಿಸಿದಾಗ, ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿ ಸಭೆ ನಡೆಸಲಾಗಿದೆ ಎಂಬ ಮಾಹಿತಿಯನ್ನು 7 ಮಂದಿ ಬಿಇಒಗಳು ತಿಳಿಸಿದ್ದಾರೆ. ನೀತಿ ಸಂಹಿತೆಗೆ ಅಡ್ಡಿ ಆಗದ ರೀತಿ ಕಾರ್ಯಕ್ರಮ ನಡೆಸುವಂತೆ ಮೌಖೀಕವಾಗಿ ತಿಳಿಸಲಾಗಿದೆಯೇ ಹೊರತು ಕಾರ್ಯಕ್ರಮ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ ಎಂದು ಬಿಇಒಗಳು ತಿಳಿಸಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.