![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 22, 2020, 8:38 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೋವಿಡ್ ದಿಂದಾಗಿ ವಿದೇಶದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರೆತರುವ “ವಂದೇ ಭಾರತ’ ಯೋಜನೆಯಡಿ ದೋಹಾದಿಂದ ಮೊದಲ ವಿಮಾನವು ಮೇ 22ರಂದು ಬೆಂಗಳೂರಿಗೆ ಮಾತ್ರ ಆಗಮಿಸುವ ಸಾಧ್ಯತೆಯಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಕರೊಂದಿಗೆ ಆಗಮಿಸಲಿದ್ದ ಈ ವಿಮಾನವು ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ ಸದ್ಯದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿಯೇ ಎಲ್ಲ ಪ್ರಯಾಣಿಕರನ್ನು ಇಳಿಸಲಿದೆ. ಮಧ್ಯಾಹ್ನ 1.30ಕ್ಕೆ ದೋಹಾದಿಂದ ಹೊರಡಲಿರುವ ಈ ವಿಮಾನವು ರಾತ್ರಿ 8.05ಕ್ಕೆ ಬೆಂಗಳೂರಿಗೆ ತಲುಪಲಿದೆ. ಮೇ 23ರಂದು ಸಂಜೆ 4.30ಕ್ಕೆ ದುಬಾೖಯಿಂದ ಹೊರಡಲಿರುವ ಮತ್ತೂಂದು ವಿಮಾನ ಕೂಡ ರಾತ್ರಿ 9.50ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಮಂಗಳೂರಿಗೆ ಆಗಮಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.