![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 5, 2020, 2:54 PM IST
ಮಂಗಳೂರು: ಜಿಲ್ಲೆಯ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಮಾಜಿ ಸಚಿವರು ಮತ್ತು ಅವರ ಪತ್ನಿಗೂ ಸೋಂಕು ತಾಗಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಿವಾಸಿಯಾಗಿರುವ ಮಾಜಿ ಸಚಿವರ ಮನೆಯ ಕೆಲಸದಾಕೆಯ ಕಾರಣದಿಂದ ಸೋಂಕು ತಾಗಿದೆ ಎನ್ನಲಾಗಿದೆ. ಸದ್ಯ ಮಾಜಿ ಸಚಿವರು ಮತ್ತು ಅವರ ಪತ್ನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಸಚಿವರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದರೂ, ಅವರಿಗೆ ಸೋಂಕು ಸಂಬಂಧಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಅವರು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಮಂಗಳೂರಿನ ಶಾಸಕರೊಬ್ಬರಿಗೆ ಕೋವಿಡ್ ಸೋಂಕು ದೃಢವಾಗಿತ್ತು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.