ಕಾರು ಗೆದ್ದಿರುವುದಾಗಿ ಹೇಳಿ ಸ್ಕ್ರಾಚ್ ಕಾರ್ಡ್ ಕಳುಹಿಸಿ 2.25 ಲ.ರೂ. ವಂಚನೆ
Team Udayavani, Apr 26, 2023, 8:00 AM IST
ಮಂಗಳೂರು: ಕಾರು ಗೆದ್ದಿರುವುದಾಗಿ ಹೇಳಿ ವ್ಯಕ್ತಿಯೋರ್ವರಿಂದ 2.25 ಲ.ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಗೆ ಎ. 17ರಂದು ಬೆಳಗ್ಗೆ ಅಂಚೆ ಮೂಲಕ ಸ್ಕ್ರಾಚ್ ಕಾರ್ಡ್ ಬಂದಿತ್ತು. ಅದನ್ನು ತೆರೆದು ನೋಡಿದಾಗ ಅದರಲ್ಲಿ ವಾಟ್ಸ್ಆ್ಯಪ್ ಸಂಖ್ಯೆ ಇತ್ತು. ಅದಕ್ಕೆ ಕರೆ ಮಾಡಿದ್ದು, ಅಪರಿಚಿತ ವ್ಯಕ್ತಿ “ಮೀಶೋ ವತಿಯಿಂದ ನೀವು ಕಾರು ಗೆದ್ದಿದ್ದೀರಿ.
ಸ್ಕ್ರಾಚ್ ಕಾರ್ಡ್ನಲ್ಲಿರುವ ಕೋಡನ್ನು ತಿಳಿಸಿ’ ಎಂದು ಹೇಳಿದ. ದೂರುದಾರ ವ್ಯಕ್ತಿ ಕೋಡನ್ನು ಅಪರಿಚಿತ ವ್ಯಕ್ತಿಗೆ ನೀಡಿದ್ದರು. ಅನಂತರ ಪೇಪರ್ ಚಾರ್ಜ್ ಬಗ್ಗೆ 6,500 ರೂ.ಗಳನ್ನು ಗೂಗಲ್ ಪೇ ಮೂಲಕ ಪಡೆದುಕೊಂಡಿದ್ದ. ಅನಂತರ ತೆರಿಗೆ, ಜಿಎಸ್ಟಿ ಹೀಗೆ ಹಲವಾರು ಕಾರಣಗಳನ್ನು ಹೇಳಿ ದೂರುದಾರ ವ್ಯಕ್ತಿಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 2.25 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.