ಬಳ್ಕುಂಜೆ – ಕಡಮ ಕ್ರಾಸ್‌; ರಸ್ತೆ ಬದಿ ಬೆಳೆದು ನಿಂತ ಹುಲ್ಲು, ಸಂಚಾರಕ್ಕೆ ತಡೆ


Team Udayavani, Nov 14, 2022, 1:00 PM IST

10

ಕಿನ್ನಿಗೋಳಿ: ಬಳ್ಕುಂಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಡಮ ಕ್ರಾಸ್‌ನಿಂದ ಬಳ್ಕುಂಜೆಯ ಪಶು ಆಸ್ಪತ್ರೆಯ ತನಕ ರಸ್ತೆಯ ಕೆಲವು ಪ್ರದೇಶದಲ್ಲಿ ರಸ್ತೆಯ ಎರಡು ಭಾಗದಲ್ಲಿ ಹುಲ್ಲು ಬೆಳೆದು ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಶಾಲಾ – ಕಾಲೇಜುಗಳಿರುವ ಪರಿಸರ ಇದಾಗಿದ್ದು, ನಿತ್ಯ ಸಾವಿರಾರು ವಿದ್ಯಾರ್ಥಿ ಗಳು ಇಲ್ಲಿ ಸಂಚರಿಸುತ್ತಾರೆ. ಶಾಲಾ ಮಕ್ಕಳ ವಾಹನ ಇಲ್ಲಿ ದಿನ ಸಂಚರಿಸುವುದರಿಂದ, ಕಿರಿದಾದ ಜಾಗದಿಂದ ಎದುರಿನಿಂದ ಬರುವ ವಾಹನಗಳಿಗೆ ಜಾಗ ಕೊಡುವುದು ಸಮಸ್ಯೆಯಾಗಿದೆ. ಜತೆಗೆ ಈ ವೇಳೆಯಲ್ಲಿ ಪಾದಚಾರಿಗಳು ಬಹಳ ತೊಂದರೆಗೆ ಒಳಪಡುತ್ತಿದ್ದಾರೆ.

ಹೆಚ್ಚುತ್ತಿರುವ ಅಪಘಾತ

ಕಳೆದ ಕಲವು ದಿನಗಳ ಹಿಂದೆ ಅಪಘಾತ ಸಂಭವಿಸಿದೆ. ಅಗಲ ಕಿರಿದಾದ ರೆಸ್ತೆಯಲ್ಲಿ ತಿರುವು ಜಾಸ್ತಿ ಇರುವುದರಿಂದ ಅಪಘಾತಗಳು ಜಾಸ್ತಿ ಸಂಭವಿಸುತ್ತಿದೆ. ಆದುದರಿಂದ ಸಂಬಂಧ ಪಟ್ಟ ಇಲಾಖೆಯವರು ಹಾಗೂ ಗ್ರಾಮ ಪಂಚಾಯತ್‌ ಈ ಸಮಸ್ಯೆಯ ಕಡೆ ಗಮನ ಹರಿಸಿ ಹುಲ್ಲು ಪೊದೆ ತರೆವು ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿದೆ.

ಇದರೊಂದಿಗೆ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಪಲಿಮಾರಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಈ ರಸ್ತೆಯನ್ನು ಇನ್ನಷ್ಟು ಅಗಲಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾದ ಅಗತ್ಯವಿದೆ.

ಕುಸಿದ ಮೋರಿ

ಬಳ್ಕುಂಜೆ ಪಶು ವೈದ್ಯ ಆಸ್ಪತ್ರೆಯ ಸಮೀಪದಲ್ಲಿ ಒಂದು ಬದಿಯಲ್ಲಿ ಮೋರಿ ಕುಸಿದು ಹೋಗಿರುವುದರಿಂದ ದೊಡ್ಡ ಹೊಂಡ ಉಂಟಾಗಿದ್ದು ಅಪಾಯಕಾರಿಯಾಗಿದೆ ಹಾಗೂ ಸುತ್ತಲು ಹುಲ್ಲು ಬೆಳೆದಿದ್ದು ಹತ್ತಿರ ಬರುವ ತನಕ ಹೊಂಡ ಕಾಣುವುದಿಲ್ಲ , ಇದರಿಂದ ದ್ವಿಚಕ್ರ ಚಾಲಕರು ಬಿದ್ದು, ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.