Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

ಮಂಗಳೂರು ಮೂಲದ ಸಂಸ್ಥೆ

Team Udayavani, Sep 29, 2024, 11:31 AM IST

6-hangyo-bigg-boss

ಮಂಗಳೂರು: ಈ ಸೀಸನ್‌ನ ಬಿಗ್‌ಬಾಸ್‌ (Bigg Boss) ರಿಯಾಲಿಟಿ ಶೋದ (Reality Show) ಅಸೋಸಿಯೇಟ್‌ ಪಾರ್ಟ್‌ ನರ್‌ ಆಗಿ ಹಾಂಗ್ಯೋ ಐಸ್‌ ಕ್ರೀಂ (Hangyo Ice Cream) ಆಯ್ಕೆಗೊಂಡಿದೆ. ಸೆ.29ರಿಂದ ಕಲರ್ಸ್‌ ಕನ್ನಡದಲ್ಲಿಬಿಗ್‌ ಬಾಸ್‌ ಕನ್ನಡ (Bigg Boss Kannada) ಸೀಸನ್‌-11 (Season-11) ಆರಂಭಗೊಳ್ಳುತ್ತಿದ್ದು, ಕಿಚ್ಚ ಸುದೀಪ್‌ (KicchaSudeepa) ನಡೆಸಿಕೊಡುವರು.

ಕಳೆದ ಬಾರಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗ ಳೂರು (Royal Challengers Bengaluru) ತಂಡದ ಅಧಿಕೃತ ಐಸ್‌ಕ್ರೀಂ ಪಾಲುದಾರರಾಗಿದ್ದ ಹಾಂಗ್ಯೋ, ತನ್ನ ಬ್ರಾಂಡ್‌ ಗುರುತನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ.

ಮೊದಲ ಬಾರಿಗೆ ತನ್ನ ಪ್ರೀಮಿಯಂ ಟ್ರೀಟ್‌ ಐಸ್‌ಕ್ರೀಂಗಳನ್ನು ಬಿಗ್‌ ಬಾಸ್‌ ಮನೆಯೊಳಗೆ ತರುತ್ತಿದೆ. ವಿಶೇಷವಾಗಿ ವಿನ್ಯಾಸಗೊಳಿಸಲಾದ ಹಾಂಗ್ಯೋ ಐಸ್‌ ಕ್ರೀಂ ಫ್ರೀಜರ್‌ ಇರಿಸಲಾಗುವುದು, ಅದರೊಳಗೆ ವಿಶಿಷ್ಠ ಶ್ರೇಣಿಯ ಐಸ್‌ ಕ್ರೀಂ ಇರುತ್ತದೆ. ಶೋ ವೇಳೆಯ ಯಾವುದೇ ಸವಾಲಿನ ಗೆಲುವನ್ನು ಐಸ್‌ ಕ್ರೀಂ ಜತೆ ಸವಿಯಬಹುದು.

ಇದರ ಕುರಿತು ಮಾತನಾಡಿದ ಹಾಂಗ್ಯೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಜಿ. ಪೈ, ಹಾಂಗ್ಯೋ ಐಸ್‌ ಕ್ರೀಂ ಖುಷಿಯನ್ನು ಪ್ರತಿನಿಧಿಸುತ್ತದೆ. ಈ ಸಹಯೋಗದ ಮೂಲಕ ನಾವು ಬಿಗ್‌ಬಾಸ್‌ ಮನೆಯೊಳಗೆ ಖುಷಿ ಹಂಚುವ ಕೆಲಸ ಮಾಡಲಿದ್ದೇವೆ. ಸ್ಪರ್ಧಿಗಳು ಐಸ್‌ ಕ್ರೀಂ ಸವಿ ಯುತ್ತಾ ಪಡುವ ಖುಷಿಯನ್ನು ನೋಡುಗ ರೊಂದಿಗೂ ಹಂಚಿಕೊಳ್ಳಲಿ ಎಂದು ಬಯಸುವುದಾಗಿ ತಿಳಿಸಿದ್ದಾರೆ. ‌

ಮಂಗಳೂರು ಮೂಲದ ಸಂಸ್ಥೆ

ಮಂಗಳೂರು ಮೂಲದ ಮೊದಲ ಐಸ್‌ ಕ್ರೀಂ ಸಂಸ್ಥೆಯಾದ ಹ್ಯಾಂಗ್ಯೂ ಐಸ್‌ಕ್ರೀಂ ಅನ್ನು 1997ರಲ್ಲಿ ಸಹೋದರರಾದ ದಿನೇಶ್‌ ಪೈ, ಪ್ರದೀಪ್‌ ಪೈ ಮತ್ತು ಜಗದೀಶ್‌ ಪೈ ಸ್ಥಾಪಿಸಿದ್ದರು. ಈಗ ಭಾರತದ ಪ್ರಮುಖ ಐಸ್‌ಕ್ರೀಂ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.