ನನ್ನನ್ನು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ: ಅಲ್ತಾಫ್

ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದ ಪ್ರಕರಣಕ್ಕೆ ಟ್ವಿಸ್ಟ್

Team Udayavani, Apr 24, 2023, 4:39 PM IST

1-csasadasd

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ವಕ್ತಾರ‌ ಎಂ.ಬಿ. ಸದಾಶಿವ, ಪಕ್ಷದ ಪ್ರಮುಖರಾದ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಅಶ್ರಫ್ ಖಾಯಿ, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಇದ್ದರು.

ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಎಸ್‌ಎಫ್‌ ಮುಖಂಡ ಅಲ್ತಾಫ್‌ ಕುಂಪಲ ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ನಾಮಪತ್ರ ಹಿಂಪಡೆದಿದ್ದರು.

ಜೆಡಿಎಸ್ ನಾಯಕರ ಪ್ರಕಾರ, ಅಲ್ತಾಫ್‌ ಅವರು ತಮ್ಮ ಮೊಬೈಲ್ ಫೋನನ್ನು ಸಹ ಸ್ವಿಚ್ ಆಫ್ ಮಾಡಿದ್ದರು, ಅವರ ನಿರ್ಧಾರ ಪಕ್ಷದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ಬಿ ಫಾರಂ ಪಡೆಯಲು ಶಾಸಕ ಬಿ ಎಂ ಫಾರೂಕ್ ಅವರಿಗೆ ಅಲ್ತಾಫ್ ಮನವರಿಕೆ ಮಾಡಿದ್ದರು. ಆದರೆ, ನಾಮಪತ್ರ ಸಲ್ಲಿಸಿದ ಬಳಿಕ ಪಕ್ಷದ ಮುಖಂಡರ ಜತೆ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.

ಎಪ್ರಿಲ್ 22 ರಂದು ಅವರು ನಾಮಪತ್ರ ಹಿಂತೆಗೆದುಕೊಳ್ಳುವ ಸೂಚನೆಯನ್ನು ಪೋಸ್ಟ್ ಮಾಡಲಾಗಿದ್ದು, ಸ್ಥಳೀಯರು ಈ ವಿಷಯದ ಬಗ್ಗೆ ಜೆಡಿಎಸ್ ಮುಖಂಡರಿಗೆ ತಿಳಿಸಿದ್ದಾರೆ. ಕುಂಪಲ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಫೋನ್ ಎರಡು ದಿನಗಳ ಕಾಲ ಸ್ವಿಚ್ ಆಫ್ ಆಗಿದೆ.ಈ ಹಿಂದೆ ಎಸ್‌ಎಸ್‌ಎಫ್‌ನಲ್ಲಿ ಸಕ್ರಿಯರಾಗಿದ್ದ ಕುಂಪಲ ಅವರು ಜೆಡಿಎಸ್‌ಗೆ ಸೇರಿ ಕಣದಿಂದ ಹಿಂದೆ ಸರಿದಿರುವುದು ಹಲವರನ್ನು ಅಚ್ಚರಿಗೊಳಿಸಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.