Jyothi ನಿಲ್ದಾಣ: ಬಸ್ ಬೇ ಕಾಮಗಾರಿ ಆರಂಭ
Team Udayavani, Sep 6, 2024, 8:36 AM IST
ಜ್ಯೋತಿ: ಜ್ಯೋತಿ ಬಸ್ ನಿಲ್ದಾಣದ ಬಳಿ ಬಸ್ ಬೇ ನಿರ್ಮಾಣ ಕಾಮಗಾರಿ ಗುರುವಾರ ಆರಂಭಗೊಂಡಿದೆ.
ಬಂಟ್ಸ್ ಹಾಸ್ಟೆಲ್ ಕಡೆಯಿಂದ ಜ್ಯೋತಿ (ಅಂಬೇಡ್ಕರ್ ವೃತ್ತ) ಕಡೆಗೆ ಹೋಗುವ ಬಸ್ ಗಳು ನಿಲುಗಡೆಯಾಗುವ ಸ್ಥಳದಲ್ಲಿ ರಸ್ತೆ ಮತ್ತು ಬಸ್ ಶೆಲ್ಟರ್ ನಡುವೆ ಖಾಲಿ ಜಾಗವಿದ್ದರೂ ನಿಲ್ಲುತ್ತದೆ. ಬಸ್ಗಳು ನಿಲುಗಡೆಯಾಗದೆ ರಸ್ತೆಯಲ್ಲೇ ನಿಲುಗಡೆಯಾಗುತ್ತಿವೆ. ಖಾಲಿ ಜಾಗದಲ್ಲಿ ಆಟೋರಿಕ್ಷಾಗಳು, ಇತರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದಾಗಿ ಪ್ರಯಾಣಿಕರು ರಸ್ತೆಯ ಮೇಲೆಯೇ ಅಪಾಯಕಾರಿಯಾಗಿ ಬಸ್ ಹತ್ತುಬೇಕು, ಇಳಿಯಬೇಕು. ಮಾತ್ರವಲ್ಲದೆ, ಬಸ್ಗಳು ರಸ್ತೆಯಲ್ಲೇ ನಿಲ್ಲುವುದರಿಂದ ಇತರ ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿದೆ. ಈ ಬಗ್ಗೆ “ಉದಯವಾಣಿ ಸುದಿನ’ದಲ್ಲಿ ಜೂ. 21ರಂದು “ಬಳಕೆಯಾಗದ ಬಸ್ ಬೇ ಜಾಗ’ ಎಂಬ ಶೀರ್ಷಿಕೆಯಲ್ಲಿ ಸಚಿತ್ರ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.