Kankanady ಕರಾವಳಿ ವೃತ್ತದಿಂದ ಲೋವರ್‌ ಬೆಂದೂರ್‌ವೆಲ್‌ ರಸ್ತೆ ತಾತ್ಕಾಲಿಕ ದುರಸ್ಥಿ


Team Udayavani, Aug 18, 2024, 3:06 PM IST

15

ಮಹಾನಗರ: ಕಂಕನಾಡಿ ಕರಾವಳಿ ವೃತ್ತ ದಿಂದ ಲೋವರ್‌ ಬೆಂದೂರ್‌ವೆಲ್‌ವರೆಗೆ ಹೊಂಡಗುಂಡಿಗಳಿಂದ ಕೂಡಿದ್ದ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ.

ಕೆಲವೇ ಮೀಟರ್‌ಗಳಷ್ಟು ಇರುವ ಈ ರಸ್ತೆಯಲ್ಲಿ ಬೃಹತ್‌ ಹೊಂಡ ಗುಂಡಿಗಳು ನಿರ್ಮಾಣವಾಗಿದ ಹಿನ್ನೆಲೆ ವಾಹನ ಸವಾರರು ಪರದಾಡುತ್ತಿದ್ದರು. ದಿನವಿಡೀ ಈ ರಸ್ತೆ ವಾಹನ ದಟ್ಟನೆಯಿಂದ ಕೂಡಿರುವ ಕಾರಣ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ನಿತ್ಯ ಟ್ರಾಫಿಕ್‌ ಜಾಮ್‌ನಿಂದ ಸವಾರರು ಕಂಗೆಟ್ಟಿದ್ದರು. ಪ್ರತೀ ಮಳೆಗಾಲದಲ್ಲೂ ಇದೇ ಪರಿಸ್ಥಿತಿ ನಿಮಾರ್ಣವಾಗುವ ಹಿನ್ನೆಲೆ ಉದಯವಾಣಿ ಸುದಿನ ಆ. 9ರಂದು ಮೂಲ ಸೌಲಭ್ಯ ಸಮಾಚಾರದಲ್ಲಿ  ವರದಿ ಪ್ರಕಟಿಸಿತ್ತು.

ಇದರ ಬೆನ್ನಲ್ಲೇ ಪಾಲಿಕೆ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ತತ್‌ಕ್ಷಣ ಸ್ಪಂದಿಸಿದ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದಷ್ಟು ಶೀಘ್ರದಲ್ಲೇ ರಸ್ತೆ ಡಾಮರು ಕಾಮಗಾರಿ ನಡೆಸಬೇಕು ಎಂದು ಸಾರ್ವ ಜನಿಕರು ಆಗ್ರಹಿಸಿದ್ದಾರೆ.

ಮಾನವೀಯತೆ ಮೆರೆದ ಆಟೋ ರಿಕ್ಷಾ ಚಾಲಕ

ಕರಾವಳಿ ವೃತ್ತದಿಂದ ಲೋವರ್‌ ಬೆಂದೂರ್‌ವೆಲ್‌ ರಸ್ತೆಯಲ್ಲಿ ಸೃಷ್ಟಿಯಾಗಿದ್ದ ಹೊಂಡಗಳಲ್ಲಿ ಸಂಚರಿಸಲು ಸಂಕಷ್ಟವಾಗುತ್ತಿರುವುದನ್ನು ಗಮನಿಸಿದ ಆಟೋ ರಿಕ್ಷಾ ಚಾಲಕರೊಬ್ಬರು ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದರು. ತಮ್ಮ ರಿಕ್ಷಾದಲ್ಲಿ ಕಲ್ಲು ಮಣ್ಣು ತಂದು ಅವುಗಳನ್ನು ಹೊಂಡಗಳಿದ್ದ ಭಾಗಕ್ಕೆ ಹಾಕಿದ್ದಾರೆ. ಆ ಮೂಲಕ ಹೊಂಡ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಿದ್ದರು. ಇದೀಗ ಪಾಲಿಕೆ ಮೂಲಕ ತಾತ್ಕಾಲಿಕವಾಗಿ ಹೊಂಡ ಮುಚ್ಚುವ ಕಾರ್ಯವಾಗಿದೆ.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.