Kinnigoli: ಮರ ಬಿದ್ದು ಬೈಕ್‌ ಹಾನಿ


Team Udayavani, Oct 16, 2024, 9:07 PM IST

18

ಕಿನ್ನಿಗೋಳಿ: ಇಲ್ಲಿನ ಮುಖ್ಯರಸ್ತೆಯ ರಾಜಾಂಗಣದ ಬಳಿ ಅಲದ ಮರದ ರೆಂಬೆಯೊಂದು ಬೈಕ್‌ ಮೇಲೆ ಬಿದ್ದ ಘಟನೆ ಸಂಭವಿಸಿದೆ.

ಮುಖ್ಯ ರಸ್ತೆಯ ರಾಜಾಂಗಣ ಬಳಿಯ ಅಲದ ಕಬ್ಬಿಣದ ಕೆಲಸ ಗಾರ ಸುಧಾಕರ ಆಚಾರ್ಯ ಕೆಲಸದ ಕೋಣೆ ಇದ್ದು, ಇಂದು ಬೆಳ್ಳಿಗ್ಗೆ ಸುಧಾಕರ ಆಚಾರ್ಯ ಅವರು ತಮ್ಮ ಬೈಕ್‌ ನಿಲ್ಲಿಸಿ ಒಳ ಹೋಗುವ ಸಂದರ್ಭ ಅಲದ ಮರದ ರೆಂಬೆ ಬೈಕ್‌ ಮೇಲೆ ಬಿದ್ದಿದೆ, ಸ್ವಲ್ಪ ಎಡಕ್ಕೆ ಅಥವ ಬಲ ಬದಿಗೆ ಬಿದ್ದಿದ್ದಲ್ಲಿ ಮುಖ್ಯ ರಸ್ಥೆ ಅಥವಾ ಸುಧಾಕರ ಆಚಾರ್ಯರ ಅಂಗಡಿ ಮೇಲೆ ಬೀಳುವ ಸಾದ್ಯತೆ ಹೆಚ್ಚಾಗಿತ್ತು ಅಲ್ಲಿದೆ ದೊಡ್ಡ ಅನಾಹುತವೊಂದು ತಪ್ಪಿದೆ. ಅದರ ನಿಮಿಷದ ಮೊದಲು ಇಬ್ಬರು ಕೆಲಸಗಾರರು ತಮ್ಮ ಕಬ್ಬಿಣದ ಹಾರೆ ಪಿಕ್ಕಾಸು ಪಡೆದು ಕೊಂಡು ಹೋಗಿದ್ದರು.

ಸ್ಥಳಕ್ಕೆ ಕೆಮ್ರಾಲ್‌ ಪಂಚಾಯತ್‌ ಅಧ್ಯಕ್ಷ ಮೈಯದಿ, ಪಿಡಿಒ ಅರುಣ್‌ ಪ್ರದೀಪ್‌ ಡಿ’ಸೋಜಾ, ಕಾರ್ಯದರ್ಶಿ ಕೇಶವ ದೇವಾಡಿಗ ಪಂಚಾಯತ್‌ ಸದಸ್ಯರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

State Govt; ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

Arrest

Kota: ಬಾಲಕಿ ಮೇಲೆ ಸಂಬಂಧಿಯಿಂದ ಅತ್ಯಾಚಾರ: ಆರೋಪಿ ವಶಕ್ಕೆ

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

Eshwara Khandre: “ಕೆಐಒಸಿಎಲ್‌ನಿಂದ 1334 ಹೆ. ಭೂಮಿ, 1,349 ಕೋಟಿ ದಂಡ ವಸೂಲಿಗೆ ಕ್ರಮ’

Eshwara Khandre: “ಕೆಐಒಸಿಎಲ್‌ನಿಂದ 1334 ಹೆ. ಭೂಮಿ, 1,349 ಕೋಟಿ ದಂಡ ವಸೂಲಿಗೆ ಕ್ರಮ’

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

13

Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

11(1)

Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!

8

Hampankatta: ಕೆ.ಎಸ್‌.ರಾವ್‌ ರಸ್ತೆ; ಅಪಾಯಕಾರಿ ಕೇಬಲ್‌ ಛೇಂಬರ್‌

7

KSRTC ದಸರಾ ಪ್ಯಾಕೇಜ್‌ ಯಶಸ್ವಿ; 6,010 ಪ್ರವಾಸಿಗರು ಭಾಗಿ, ಕೊಲ್ಲೂರಿಗೆ ಭರ್ಜರಿ ಬೇಡಿಕೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

State Govt; ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

Arrest

Kota: ಬಾಲಕಿ ಮೇಲೆ ಸಂಬಂಧಿಯಿಂದ ಅತ್ಯಾಚಾರ: ಆರೋಪಿ ವಶಕ್ಕೆ

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.