Kinnigoli: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Oct 7, 2024, 9:00 PM IST
ಕಿನ್ನಿಗೋಳಿ: ಇಲ್ಲಿನ ಐಕಳ ನೆಲ್ಲಿಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಕರ್ನಾಟಕದ ಬಾದಾಮಿ ಕೆರೂರು ಗುಬೇರಕೊಪ್ಪ ಮೂಲದ ಸುನೀತಾ (31) ರವಿವಾರ ಮಧ್ಯಾಹ್ನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿವಾರ ಮಧ್ಯಾಹ್ನದ ವರೆಗೆ ಮನೆಯಲ್ಲಿ ಇದ್ದ ಸುನೀತಾ ಬಳಿಕ ನಾಪತ್ತೆಯಾಗಿದ್ದರು. ಸ್ಥಳೀಯರು ಪರಿಸರದಲ್ಲಿ ಹುಡುಕಾಡಿದರೂ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಬಾಡಿಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳದ ಸಿಬಂದಿ ಮೃತ ದೇಹವನ್ನು ಮೇಲಕ್ಕೆ ಎತ್ತಿದರು. ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು
Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ
Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್
Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್
Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.