KSRTC ದಸರಾ ಪ್ಯಾಕೇಜ್‌ ಯಶಸ್ವಿ; 6,010 ಪ್ರವಾಸಿಗರು ಭಾಗಿ, ಕೊಲ್ಲೂರಿಗೆ ಭರ್ಜರಿ ಬೇಡಿಕೆ


Team Udayavani, Oct 16, 2024, 3:06 PM IST

7

ಮಹಾನಗರ: ದಸರಾ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಕೈಗೊಂಡ ವಿಶೇಷ ಪ್ಯಾಕೇಜ್‌ ಪ್ರವಾಸಕ್ಕೆ ಯಾತ್ರಿಕರಿಂದ ಭರ್ಜರಿ ಬೆಂಬಲ ಸಿಕ್ಕಿದೆ. ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ವಿವಿಧ ಕ್ಷೇತ್ರಗಳಿಗೆ ಅ.3ರಿಂದ 12ರ ವರೆಗೆ ಆಯೋಜಿಸಿದ ಪ್ರವಾಸದಲ್ಲಿ 134 ಬಸ್‌ಗಳಲ್ಲಿ 6,010 ಮಂದಿ ಪ್ರವಾಸಿಗರು ಭಾಗವಹಿಸಿದ್ದಾರೆ. ಈ ಪೈಕಿ ಮಂಗಳೂರು ಕೊಲ್ಲೂರು ಪ್ರವಾಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳಿದ್ದಾರೆ.

ಮಂಗಳೂರಿನಿಂದ ಒಟ್ಟು 116 ಬಸ್‌ಗಳಲ್ಲಿ 5,240 ಮಂದಿ ಹಾಗೂ ಉಡುಪಿಯಿಂದ ಹೊರಟ 9 ಬಸ್‌ಗಳಲ್ಲಿ 397 ಮಂದಿ ಪ್ರಯಾಣಿಸಿದ್ದಾರೆ. ಮಂಗಳೂರು ಕೊಲ್ಲೂರು ಪ್ರವಾಸದಲ್ಲಿ 47 ಬಸ್‌ಗಳಲ್ಲಿ 2,294 ಮಂದಿ ಭಕ್ತರು ಪ್ರಯಾಣಿಸಿದ್ದಾರೆ. ಇದು ಇತರ ಪ್ರದೇಶಗಳಿಗಿಂತ ಅತೀ ಹೆಚ್ಚು ಪ್ರವಾಸಿಗರು ತೆರಳಿದ ಕ್ಷೇತ್ರಯಾತ್ರೆ.

ಮಂಗಳೂರು-ಕೊಲ್ಲೂರು ಪ್ರವಾಸ ದಲ್ಲಿ 47 ಟ್ರಿಪ್‌ಗ್ಳೊಂದಿಗೆ 2,294 ಮಂದಿ ಪ್ರಯಾಣಿಸಿದ್ದಾರೆ. ಮಡಿಕೇರಿ ಪ್ಯಾಕೇಜ್‌ ಪ್ರವಾಸದಲ್ಲಿ ಒಟ್ಟು 30 ಬಸ್‌ಗಳು ತೆರಳಿದ್ದು 1,459 ಮಂದಿ ಭಾಗವಹಿಸಿದ್ದರು.

ಮುರ್ಡೇಶ್ವರ ಪ್ರವಾಸದಲ್ಲಿ 18 ಬಸ್‌ಗಳಲ್ಲಿ 857 ಮಂದಿ ಭಕ್ತರು ಭಾಗವಹಿಸಿದ್ದರು. ಮಂಗಳೂರು ಸುತ್ತಮುತ್ತಲಿನ ನವದುರ್ಗ ದರ್ಶನ ಪ್ಯಾಕೇಜ್‌ನಲ್ಲಿ 21 ಬಸ್‌ಗಳಲ್ಲಿ 630 ಮಂದಿ ಪ್ರಯಾಣಿಸಿದ್ದಾರೆ.

ಭಕ್ತರಿಗಾಗಿ 24 ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಕೇರಳ, ಮುಂಬಯಿ, ಮೈಸೂರು, ಬೆಂಗಳೂರಿ ನಿಂದ ಭಕ್ತರು ಪ್ರಯಾಣಿಸಿದ್ದಾರೆ. ಸೂಕ್ತ ಮಾರ್ಗದರ್ಶ ನೀಡಲು ಪ್ರತ್ಯೇಕ ವ್ಯವಸ್ಥೆ, ಕೈಗೆಟಕುವ ದರದಿಂದಾಗಿ ಪ್ರಯಾಣಿಕರು ಸಂತೃಪ್ತರಾಗಿದ್ದಾರೆ.
-ರಾಜೇಶ್‌ ಶೆಟ್ಟಿ, ಹಿರಿಯ ವಿಭಾಗೀಯ ನಿಯಂತ್ರಣ ಅಧಿಕಾರಿ

ಟಾಪ್ ನ್ಯೂಸ್

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

11(1)

Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!

8

Hampankatta: ಕೆ.ಎಸ್‌.ರಾವ್‌ ರಸ್ತೆ; ಅಪಾಯಕಾರಿ ಕೇಬಲ್‌ ಛೇಂಬರ್‌

6

Kaikamba: ಉಳಾಯಿಬೆಟ್ಟು ಸೇತುವೆಯಲ್ಲಿ ಬಸ್‌ ನಿಷೇಧ; ಟಿಪ್ಪರ್‌ಗಿಲ್ಲ ತಡೆ!

5

Mangaluru: ಮಹಾಕಾಳಿಪಡ್ಪು ರೈಲ್ವೇ ಕೆಳಸೇತುವೆ ಕಾಮಗಾರಿಗೆ ಗ್ರಹಣ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.