Mangaluru: ಬೀದಿ ವ್ಯಾಪಾರದ ಸ್ಥಳದಲ್ಲಿ ಶುಚಿತ್ವದ ಕೊರತೆ

ಮುಂದುವರಿದ ಟೈಗರ್‌: ಇಂದು ಪಾಲಿಕೆಗೆ ಮುತ್ತಿಗೆ

Team Udayavani, Aug 7, 2024, 3:29 PM IST

Screenshot (132) copy

ಸುರತ್ಕಲ್‌: ಮಳೆಗಾಲದಲ್ಲಿ ಬೀದಿ ವ್ಯಾಪಾರದ ಸ್ಥಳದಲ್ಲಿ ಕೊಳೆತ ತರಕಾರಿ, ಹಣ್ಣುಹಂಪಲು ತೋಡು ಸೇರಿದರೆ, ಮೀನು ವ್ಯಾಪಾರದ ನೀರು ರಸ್ತೆ ಬದಿಯೇ ಸುರಿಯಲಾಗುತ್ತಿತ್ತು. ತಾತ್ಕಾಲಿಕ ಶೆಡ್‌ಗಳಲ್ಲಿ ನೀರು ನಿಂತು ಸ್ವಚ್ಛತೆಗೆ ಧಕ್ಕೆ ತರಲಾಗುತ್ತಿದೆ.

ಸೊಳ್ಳೆ ಉತ್ಪತ್ತಿಯ ತಾಣವಾಗಿಯೂ ಮಾರ್ಪಾಡಾಗುತ್ತಿರುವುದು ಟೈಗರ್‌ ಕಾರ್ಯಾಚರಣೆಯ ವೇಳೆ ಕಂಡುಬಂದಿದೆ. ಸುರತ್ಕಲ್‌ ಮಾರ್ಕೆಟ್‌ಬಳಿ, ಕಾನಾ ,ಕಾಟಿಪಳ್ಳ ಸಹಿತ ವಿವಿಧೆಡೆ ಕಾರ್ಯಾಚರಣೆ ಮುಂದುವರೆಯಿತು. ಸುರತ್ಕಲ್‌ ಪಾಲಿಕೆ ವಿಭಾಗೀಯ ವ್ಯಾಪ್ತಿಯಲ್ಲಿ ನಿರತಂತರವಾಗಿ ಬೀದಿ ಬದಿ ವ್ಯಾಪಾರದ ತೆರವು, ಶೆಡ್‌ ತೆರವು ಸಹಿತ ಫುಟ್‌ ಪಾತ್‌ ಅತಿಕ್ರಮಣವನ್ನು ತೆರವು ಮಾಡಿ ಮುಂದೆ ಅತಿಕ್ರಮಣ ಮಾಡದಂತೆ ಬ್ಯಾನರ್‌ ಅಳವಡಿಸಲಾಗಿದೆ.

ಸ್ವತ್ಛತೆ ಕಾಪಾಡದ ಅಂಗಡಿ ಮಾಲಕರಿಗೆ ದಂಡ ವಿಧಿಸಿ ಎಚ್ಚರಿಕೆಯನ್ನೂ ನೀಡಲಾಯಿತು. ಸುರತ್ಕಲ್‌ ವಿಭಾಗೀಯ ಆಯುಕ್ತೆ ವಾಣಿ ವಿ ಆಳ್ವ ನೇತೃತ್ವದಲ್ಲಿ ಆರೋಗ್ಯ ವಿಭಾಗದ ಸಂಜಯ್‌, ಸುಭಾಶ್‌, ಕಂದಾಯ ವಿಭಾಗದ ಜಿ.ಮೂರ್ತಿ, ಯಾದವ್‌, ಪಾಲಿಕೆ ಸೂಪರ್‌ ವೈಸರ್‌ಗಳ ತಂಡದ ಕಾರ್ಯಾಚರಣೆಗೆ ಪೊಲೀಸರು ಭದ್ರತೆ ಒದಗಿಸಿದರು.

ಅನಧಿಕೃತ ಬೀದಿ ಬದಿ ವ್ಯಾಪಾರವನ್ನು ತೆರವುಗೊಳಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆಯ “ಆಪರೇಷನ್‌ ಟೈಗರ್‌ ಕಾರ್ಯಾಚರಣೆ’ ಮುಂದುವರೆದಿದೆ.

ಸೋಮವಾರ ರಾತ್ರಿ ನಗರದ ಲೇಡಿಹಿಲ್‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೆರವು ಕಾರ್ಯಚರಣೆ ನಡೆಯಿತು. ಪಾಲಿಕೆಯ ವಲಯ ಆಯುಕ್ತೆ ರೇಖಾ ಜೆ. ಶೆಟ್ಟಿ ನೇತೃತ್ವ ವಹಿಸಿದ್ದರು. ಪಾಲಿಕೆಯ ಆರೋಗ್ಯ, ಕಂದಾಯ ಇಲಾಖೆ ಸಹಿತ ಇತರ ಇಲಾಖೆ ಅಧಿಕಾರಿಗಳು, ಸಿಬಂದಿ ಇದ್ದರು.

ಇಂದು ನಗರ ಪಾಲಿಕೆ ಕಚೇರಿ ಚಲೋ

ಮಂಗಳೂರು ಮಹಾನಗರ ಪಾಲಿಕೆಯಿಂದ ಟೈಗರ್‌ ಕಾರ್ಯಾಚರಣೆ ಹೆಸರಿನಲ್ಲಿ ಬಡ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿ, ಸಮಾನಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಆ.7ರಂದು ಬೆಳಗ್ಗೆ 10.45ಕ್ಕೆ ನಗರದ ಪಿವಿಎಸ್‌ ಜಂಕ್ಷನ್‌ನಿಂದ ಮೆರವಣಿಗೆ ಹೊರಟು 11ಗಂಟೆಗೆ ಲಾಲ್‌ ಬಾಗ್‌ನಲ್ಲಿರುವ ನಗರಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.