ಮಂಗಳೂರು: ನಿರಾಶ್ರಿತರ ಕೇಂದ್ರಕ್ಕೆ ಮೇಯರ್‌, ಆಯುಕ್ತರ ಭೇಟಿ


Team Udayavani, Apr 17, 2020, 5:09 AM IST

ಮಂಗಳೂರು: ನಿರಾಶ್ರಿತರ ಕೇಂದ್ರಕ್ಕೆ ಮೇಯರ್‌, ಆಯುಕ್ತರ ಭೇಟಿ

ಮಂಗಳೂರು: ಲಾಕ್‌ಡೌನ್‌ ನಿಂದಾಗಿ ಮಂಗಳೂರಿನಲ್ಲಿ ಸಮಸ್ಯೆಗೆ ಸಿಲುಕಿರುವ ಜನರಿಗೆ ಪದವು ವ್ಯಾಪ್ತಿಯಲ್ಲಿರುವ ನಿರಾಶ್ರಿತ ಕೇಂದ್ರದಲ್ಲಿ ಪಾಲಿಕೆಯು ವ್ಯವಸ್ಥೆ ಕಲ್ಪಿಸಿದ್ದು, ಮೇಯರ್‌ ದಿವಾಕರ್‌ ಪಾಂಡೇಶ್ವರ, ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿ ರುವವರಿಗೆ ಪಾಲಿಕೆ ವತಿಯಿಂದ ಸೂಕ್ತ ಪುನರ್ವಸತಿ, ಊಟ-ತಿಂಡಿ ವ್ಯವಸ್ಥೆ ಮಾಡಲಾಗಿದೆ. ಇದರ ಪರಿಶೀಲನೆಗಾಗಿ ಮೇಯರ್‌ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿತು.

ಬಳಿಕ ಸುದ್ದಿಗಾರರ ಜತೆಗೆ ಮಾತ ನಾಡಿದ ಆಯುಕ್ತರು, ಸುಮಾರು 200ಕ್ಕೂ ಅಧಿಕ ಜನರು ಈ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಬ್ಯಾಂಕ್‌ ಆಫ್‌ ಬರೋಡದ ಅಧಿಕಾರಿಗಳ ಹಾಗೂ ನೌಕರರ ಸಂಘದ ವತಿಯಿಂದ ಪ್ರತಿದಿನ ಊಟ- ತಿಂಡಿ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಕೇಂದ್ರದಲ್ಲಿರುವವರಿಗೆ ಯಾವುದೇ ಸಮಸ್ಯೆ ಯಿಲ್ಲ ಎಂದರು. ಮನಪಾ ಉಪ ಆಯುಕ್ತ ಸಂತೋಷ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.