Mangaluru: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Team Udayavani, Oct 28, 2024, 9:30 PM IST
ಮಂಗಳೂರು: ಚೆಕ್ ಅಮಾನ್ಯ ಪ್ರಕರಣದಲ್ಲಿ ಮಂಗಳೂರಿನ 9ನೇ ಜೆಎಂಎಫ್ಸಿ ನ್ಯಾಯಾಲಯವು ಆರೋಪಿಯನ್ನು ದೋಷಮುಕ್ತಗೊಳಿಸಿದೆ.
ಬೆಳ್ತಂಗಡಿ ಗ್ರಾಮದ ಆರೋಪಿ ಶರತ್ ಜೈನ್ ವಿರುದ್ಧ ಮಂಗಳೂರಿನ ಜಯಾಂಬಿಕ ಚಿಟ್ಸ್ ಪ್ರೈ.ಲಿ. ಕಂಪೆನಿಯು 3 ಲ.ರೂ. ಚೆಕ್ ಅಮಾನ್ಯ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯವು ದೂರುದಾರ ಸಂಸ್ಥೆ ಹಾಜರುಪಡಿಸಿದ ದಾಖಲೆ ಮತ್ತು ಮೌಖೀಕ ಸಾಕ್ಷಿಯನ್ನು ಪರಿಗಣಿಸಿ ದೂರುದಾರರು ಮತ್ತು ಆರೋಪಿ ಪರ ವಕೀಲರ ವಾದ ವಿವಾದವನ್ನು ಆಲಿಸಿದ ಬಳಿಕ ಆರೋಪಿ ತಪ್ಪಿತಸ್ಥನಲ್ಲ ಎಂದು ತೀರ್ಮಾನಿಸಿತು.
ಆರೋಪಿ ಪರವಾಗಿ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಮತ್ತು ಕೆ.ಶ್ರೀಪತಿ ಪ್ರಭು ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್ ನಿಂದ ಹಲ್ಲೆ, ಪೆಪ್ಪರ್ ಸ್ಪ್ರೇ!
Mangaluru: ಪಿಜಿಯಿಂದ ವಿದ್ಯಾರ್ಥಿನಿಯರ ಮೊಬೈಲ್, ಪರ್ಸ್ ಕಳವು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ; 43.32 ಲಕ್ಷ ರೂ. ವಂಚನೆ
Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ
Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.