![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 30, 2022, 8:09 PM IST
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು (ಎಂಐಎ) ಸೆಪ್ಟೆಂಬರ್ 25 ರಿಂದ 30ರವರೆಗೆ ವಿವಿಧ ಪ್ರಕರಣಗಳಲ್ಲಿ 86 ಲಕ್ಷದ 9 ಸಾವಿರದ 730 ರೂ.ಮೌಲ್ಯದ 1,703 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈ ಮತ್ತು ಮಸ್ಕತ್ನಿಂದ ಆಗಮಿಸಿದ್ದ ಕಾಸರಗೋಡು, ಭಟ್ಕಳ ಮತ್ತು ತಿರುವನಂತಪುರ ಮೂಲದ ಐವರು ಪುರುಷ ಪ್ರಯಾಣಿಕರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಯಾಣಿಕರು ಧರಿಸಿರುವ ಒಳಉಡುಪುಗಳ ಒಳಗೆ ಘನ ಗಮ್ನೊಂದಿಗೆ ಬೆರೆಸಿದ ಪೇಸ್ಟ್ ಮತ್ತು ಪೌಡರ್ ರೂಪದಲ್ಲಿ ಮರೆಮಾಚಿ, ಗುದನಾಳದಲ್ಲಿ ಮತ್ತು ಮಿಕ್ಸರ್ ಗ್ರೈಂಡರ್ ಮೋಟರ್ನೊಳಗೆ ಬಣ್ಣ ಲೇಪಿತ ಸುರುಳಿಯ ರೂಪದಲ್ಲಿ ಚಿನ್ನವನ್ನು ವಿವಿಧ ವಿಧಾನಗಳ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿತ್ತು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.