Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ


Team Udayavani, Sep 30, 2024, 4:48 PM IST

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

ಮಹಾನಗರ: ಶಿರೂರು ದುರಂತ ಸಂದರ್ಭ ಲಾರಿ ಚಾಲಕ ಅರ್ಜುನನ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ಹಾಗೂ ಮೃತ ದೇಹವನ್ನು ಅರ್ಜುನನ ಊರು ಕೇರಳದ ಕಲ್ಲಿಕೋಟೆಯ ಕನ್ನಡಿಕ್ಕಲ್‌ಗೆ ಕೊಂಡು ಹೋಗಿ ಆತನ ಕುಟುಂಬಿಕರಿಗೆ ಒಪ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಖ್ಯಾತ ಮುಳುಗು ತಜ್ಞ ಈಶ್ವರ್‌ ಮಲ್ಪೆ ಮತ್ತು ತಂಡದವರನ್ನು ಮಂಗಳೂರಿಗೆ ವಾಪಾಸು ಬರುವ ಸಂದರ್ಭದಲ್ಲಿ ನಂತೂರಿನ ಮೊಂಟಿಯಾರಾ ಅಪಾರ್ಟ್‌ಮೆಂಟ್‌ಟಿನ ನಿವಾಸಿಗಳು ಸಮ್ಮಾನಿಸಿದರು.

ನಿತ್ಯಾನಂದ ಶೆಟ್ಟಿ, ಸ್ವರೂಪ ಎನ್‌. ಶೆಟ್ಟಿ, ಪ್ರೇಮ್‌ ಡೇಸಾ, ಮೇರಿ ಲೋಬೋ, ಶ್ರೀನಾಥ್‌ ಅಡ್ಯಂತಾಯ, ಕೇದಾರ್‌ನಾಥ್‌ ಶೆಟ್ಟಿ, ವಿಜಯ ಕುಮಾರ್‌ ಶೆಟ್ಟಿ, ವಿವೇಕ್‌ ಬಾಬು, ಕೃಷ್ಣಾ ರೆಡ್ಡಿ, ಸತೀಶ್‌ ಶೆಟ್ಟಿ, ಡಿ.ಕೆ. ಅಶೋಕ್‌, ಜೇಮ್ಸ್‌ ಪ್ರವೀಣ್‌, ವೀಣಾ ಬೆನೆಡಿಕ್ಟ್ ಕೋಟ್ಯಾನ್‌, ಶಾಂತಲಾ ಗಟ್ಟಿ, ಕ್ರಿಸ್ಟೋಫರ್‌, ಭಾಗೆÂàಶ್ವರಿ ಶೆಟ್ಟಿ, ಕಿರಣ ಜೇಮ್ಸ್‌, ಸೌಮ್ಯಾ ಶೆಟ್ಟಿ, ಪ್ರಿಯಾ ಶೆಟ್ಟಿ, ಸರಸ್ವತಿ ಹೆಗ್ಡೆ, ಮಮತಾ ಶೆಟ್ಟಿ, ಮೀನಾ ಟೆಲ್ಲಿಸ್‌, ನ್ಯಾನ್ಸಿ, ನವೀದುಲ್ಲಾ, ಜ್ಯೋತಿ ಬ್ರಿಟ್ಟೋ, ಮಧುಕರ್‌, ಶ್ರೇಯಸ್‌ ಬ್ರಿಟ್ಟೋ, ಶೈನಾ ಬ್ರಿಟ್ಟೋ, ರೋಶನ್‌, ಹನುಮಂತ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

6(1)

Mangaluru: ನಗರದ ಮಾರುಕಟ್ಟೆಗಳಿಗೆ ಇನ್ನೂ ಬಿಡದ ಗ್ರಹಣ!

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

3

Bajpe -ಕಟೀಲು ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.