![ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು](https://www.udayavani.com/wp-content/uploads/2025/02/digita-415x264.jpg)
![ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು](https://www.udayavani.com/wp-content/uploads/2025/02/digita-415x264.jpg)
Team Udayavani, May 28, 2024, 10:10 PM IST
ಮಂಗಳೂರು: ವೈದ್ಯರೋರ್ವರ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾದ ಘಟನೆ ನಗರದ ಕೇಂದ್ರ ರೈಲು ನಿಲ್ದಾಣದ ಬಳಿ ನಡೆದಿದೆ.
ಡಾ| ಸುಜೇಯ್ ವಿ.ಕೆ. ಅವರು ಮೇ 25ರಂದು ರಾತ್ರಿ ಕೇಂದ್ರ ರೈಲ್ವೇ ನಿಲ್ದಾಣ ಸಮೀಪವಿರುವ ಟಿಟಿಇ ವಿಶ್ರಾಂತಿ ಗೃಹದ ಎದುರಿನ ರಸ್ತೆಯಲ್ಲಿ ನಿಂತು ರೈಲಿನಲ್ಲಿ ಬರುವ ಪತ್ನಿಗಾಗಿ ಕಾಯುತ್ತಿದ್ದರು.
ರಾತ್ರಿ 10.05ರಿಂದ 10.25ರ ನಡುವೆ ರೈಲು ನಿಲ್ದಾಣದ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದ ವ್ಯಕ್ತಿಯೋರ್ವ ಸುಜೇಯ್ ಅವರ ಕೈಯಲ್ಲಿದ್ದ ಮೊಬೈಲ್ ಸೆಟ್ ಅನ್ನು ಕಸಿದುಕೊಂಡು ಮುತ್ತಪ್ಪ ಗುಡಿಯ ಕಡೆಗೆ ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು
ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ
Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು
Mangaluru: ಪತ್ನಿಯ ಕೊ*ಲೆ; ಪತಿಗೆ ಜೀವಾವಧಿ ಶಿಕ್ಷೆ
Daily Horoscope: ಕೈಗೊಂಡ ಕಾರ್ಯಗಳಲ್ಲಿ ಆಶ್ಚರ್ಯಕರ ಯಶಸ್ಸು,ನಿರೀಕ್ಷಿತ ಲಾಭ ಕೈಸೇರಿ ಹರ್ಷ
You seem to have an Ad Blocker on.
To continue reading, please turn it off or whitelist Udayavani.