Mangaluru: ಸಾವಯವ ಕೃಷಿಕ ಗ್ರಾಹಕ ಬಳಗದಿಂದ ನ. 1ರಂದು ನಗರದಲ್ಲಿ ಕಾರ್ಯಾಗಾರ

'ಎಲೆ ಅರಿವು' ಇದ್ದರೆ ಹಿತ್ತಲ ಗಿಡವೇ ಆಹಾರ!

Team Udayavani, Oct 15, 2024, 3:28 PM IST

9

ಮಹಾನಗರ: ಅನೇಕ ಕಾಯಿಲೆಗಳಿಗೆ ಹಿತ್ತಿಲಲ್ಲಿರುವ ಗಿಡಮೂಲಿಕೆಗಳೇ ರಾಮಬಾಣ. ಔಷಧ ಸೇವಿಸುವ ಬದಲು ತಿನ್ನುವ ಆಹಾರವೇ ಔಷಧೀಯ ಗುಣಗಳಿಂದ ಕೂಡಿರಬೇಕು. ಆ ಮೂಲಕ ರೋಗ ಮುಕ್ತ ಸಮಾಜ ನಿರ್ಮಾಣವಾಗಬೇಕು ಎಂಬ ಪರಿಕಲ್ಪನೆಯೊಂದಿಗೆ ಸಾವಯವ ಕೃಷಿಕ ಗ್ರಾಹಕ ಬಳಗ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಅದುವೇ ‘ಎಲೆ ಅರಿವು’.

ಮನೆ ಪರಿಸರದಲ್ಲೇ ಇರುವ, ವಿವಿಧ ರೀತಿಯಲ್ಲಿ ಆಹಾರವಾಗಿ ಬಳಸಬಹುದಾದ ಎಲೆಗಳು, ಕಾಟು ಸಸಿಗಳು, ಹುಲ್ಲು ಸೇರಿದಂತೆ ಹಲವು ಗಿಡಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮವಿದು. ಮಧುಮೇಹ, ಶೀತ ಜ್ವರದ ಸಂದರ್ಭದಲ್ಲಿ ಮಾತ್ರೆ ನುಂಗುವ ಬದಲು ಅಮೃತ ಬಳ್ಳಿ, ನೆಲನೆಲ್ಲಿ ಯನ್ನು ಬಳಸಬಹುದು. ಎಲೆ ಅರಿವು ಕಾರ್ಯಕ್ರಮದಲ್ಲಿ ಇಂಥ ಹಿತ್ತಲ ಗಿಡಗಳನ್ನು ಪರಿಚಯಿಸಲಾಗುತ್ತದೆ.

ನ. 10ರಂದು ಕಾರ್ಯಕ್ರಮ
ಮಂಗಳೂರಿನ ನಂತೂರು ಶ್ರೀಭಾರತೀ ಸಭಾಭವನದಲ್ಲಿ ನವೆಂಬರ್‌ 10ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದೆ.

ವೇದಮಾಯು ಆಯುರ್ವೇದ ಆಸ್ಪತ್ರೆಯ ವೈದ್ಯ ಡಾ| ಕೇಶವ್‌ ರಾಜ್‌, ಪಿಲಿಕುಳದ ಡಾ| ಉದಯ್‌ ಕುಮಾರ್‌ ಶೆಟ್ಟಿ, ಡಾ| ಮನೋಹರ್‌ ಉಪಾಧ್ಯಾಯ ಹಾಗೂ ಪಾರಂಪರಿಕ ಜ್ಞಾನ ಹೊಂದಿರುವ ಅಜ್ಜಿಯೊಬ್ಬರು ಸೇರಿ ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ. ಇಲ್ಲಿ ತಜ್ಞರು ಮಾಹಿತಿ ನೀಡುವ ಜತೆಗೆ ಸಂವಾದಕ್ಕೂ ಅವಕಾಶವಿದೆ. ಅಂತಿಮವಾಗಿ ವೈದ್ಯರು ಅವಲೋಕನ ಮಾಡಲಿದ್ದಾರೆ.

30 ಮಂದಿ ನೋಂದಣಿ
ನವೆಂಬರ್‌ ತಿಂಗಳಲ್ಲಿ ನಡೆಯುವ ಉಚಿತ ಕಾರ್ಯಕ್ರಮಕ್ಕೆ ಈಗಾಗಲೇ 30 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮಂಗಳೂರು ನಗರ, ಬಂಟ್ವಾಳ, ಕಾಸರಗೋಡು, ಪುತ್ತೂರು ಭಾಗಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಮುಂದಾಗಿದ್ದಾರೆ. 50ಕ್ಕಿಂತಲೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಲ್ಲಿ ಮುಂದಿನ ದಿನಗಳಲ್ಲಿ ಇತರ ಭಾಗಗಳಲ್ಲೂ ಇಂತಹ ಕಾರ್ಯಕ್ರಮಕ್ಕೆ ವೇದಿಕೆ ತಯಾರಿಸಲಾಗುವುದು.
-ರತ್ನಾಕರ್‌ ಕುಳಾಯಿ ಸಾವಯವ ಕೃಷಿಕ ಗ್ರಾಹಕ ಬಳಗದ ಕಾರ್ಯದರ್ಶಿ

ಅ. 16ರಂದು ಖಾದ್ಯ ಕಾರ್ಯಾಗಾರ
ಮಂಗಳೂರಿನ ಶಕ್ತಿನಗರದಲ್ಲಿ ಸ್ವೋದ್ಯೋಗ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಲು ಕೆಸುವಿನ ಗೆಡ್ಡಯಿಂದ ಖಾದ್ಯ ತಯಾರಿಯ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಜೋನ್ಸನ್‌ ನೆಲ್ಯಾಡಿ ಮತ್ತು ತಂಡ ಈ ಕಾರ್ಯಕ್ರಮ ನಡೆಸಿಕೊಡಲಿದೆ.

ಟಾಪ್ ನ್ಯೂಸ್

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ರೇಣುಕಾಚಾರ್ಯ ಟೀಕೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kulai: ಅವೈಜ್ಞಾನಿಕ ಕುಳಾಯಿ ಮೀನುಗಾರಿಕಾ ಜೆಟ್ಟಿ

8(1)

Padil ಸುತ್ತಮುತ್ತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗುಂಡಿ; ಸಂಚಾರ ದುಸ್ತರ

4(4)

Mangaluru: ಜನಸಾಗರವೇ ಸಂಭ್ರಮಿಸಿದ ಮಂಗಳೂರು ದಸರಾ

3

Bajpe ಪೇಟೆ ಸಣ್ಣ ಸೇತುವೆ, ತೋಡಿಗೆ ತ್ಯಾಜ್ಯ ಎಸೆತ; ಪರಿಸರವೆಲ್ಲ ದುರ್ನಾತ

1-male

Dakshina Kannada; ಜಿಲ್ಲೆಯ ವಿವಿಧೆಡೆ ಮಳೆ : ಬೆಳ್ತಂಗಡಿಯಲ್ಲಿ ಬರೆ ಕುಸಿತ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

musk

Newyork: ಮರಳಿದ ರಾಕೆಟ್‌ ಬೂಸ್ಟರ್‌ ಸ್ಪೇಸ್‌ ಎಕ್ಸ್‌ನಿಂದ “ಕ್ಯಾಚ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.