Mangaluru; ಹೊಸ ಮೊಬೈಲ್ ಹಾಳು ಮಾಡಿದ ಎಂದು ಕೊಲೆ; ಆರೋಪಿ ಸೆರೆ
Team Udayavani, Sep 26, 2024, 7:14 PM IST
ಮಂಗಳೂರು: ಪಣಂಬೂರು ಪೊಲೀಸ್ ಠಾಣೆಯ ತೋಟಾಬೆಂಗ್ರೆಯ ಬೊಬ್ಬರ್ಯ ದೇವಸ್ಥಾನದ ಬಳಿ ಕಡಲ ಕಿನಾರೆಯಲ್ಲಿ ಸೆ.21ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ 39 ವರ್ಷದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಎಂಬಾತನನ್ನು ಕಡಲ ಕಿನಾರೆ ಬಳಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಧರ್ಮರಾಜ್ ಸುವರ್ಣ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಚೊಂಪಾಳದಲ್ಲಿ ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಧರ್ಮರಾಜ್ ಮತ್ತು ಮೃತ ಮುತ್ತು ಬಸವರಾಜ್ ಪರಿಚಿತರು. ಇತ್ತೀಚೆಗೆ ಆರೋಪಿ ಧರ್ಮರಾಜ್ ಹೊಸ ಮೊಬೈಲ್ ತೆಗೆದುಕೊಂಡಿದ್ದ. ಆ ಮೊಬೈಲನ್ನು ಮುತ್ತು ಬಸವರಾಜ್ ತೆಗೆದುಕೊಂಡಿದ್ದು, ವಾಪಾಸ್ ನೀಡದೆ ಹಾಳು ಮಾಡಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆರೋಪಿಯು ಮುತ್ತು ಬಸವರಾಜನಿಗೆ ಮರದ ಸೋಂಟೆಯಲ್ಲಿ ಹೊಡೆದು ಕೊಲೆ ಮಾಡಿದ್ದ.
ಸದ್ಯ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ:ಮಂಜುನಾಥ ಭಂಡಾರಿ
Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು
Mangaluru: ಅಮೆರಿಕದಲ್ಲಿ ಯಕ್ಷಗಾನಕ್ಕೆ ಸಿಕ್ಕ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್ ಶೆಟ್ಟಿ
Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫಲ
Mangaluru: ಬಡ್ಡಿ ಸಹಿತ ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.