Mangaluru: ವಿಡಿಯೋ ಲೈಕ್‌ ಮಾಡಿ ಹಣಗಳಿಸಲು ಹೋಗಿ 5 ಲಕ್ಷ ಕಳೆದುಕೊಂಡರು!


Team Udayavani, Oct 10, 2024, 6:45 AM IST

2

ಮಂಗಳೂರು: ನಕಲಿ ಆನ್‌ಲೈನ್‌ ಗಳಿಕೆಯ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಸಂಭವಿಸಿದೆ.

ಸೆ. 28ರಂದು ದೂರುದಾರರು ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್‌ ಅರ್ನಿಂಗ್‌ ಲಿಂಕ್‌ ಕ್ಲಿಕ್‌ ಮಾಡಿದ್ದರು, ಆಗ 9733674701 ನಂಬರಿನ ವಾಟ್ಸ್‌ ಅಪ್‌ ಚಾಟ್‌ ತೆರೆದಿದ್ದು, ಅದರಲ್ಲಿ ಅಪರಿಚಿತ ವ್ಯಕ್ತಿಯು ತಾವು ಕಳಿಸಿದ ವೀಡಿಯೋಕ್ಕೆ ಲೈಕ್‌ ಮಾಡಿದರೆ 123ರಿಂದ 5,000 ರೂ. ವರೆಗೆ ಗಳಿಸಬಹುದು ಎಂದು ತಿಳಿಸಿದ್ದ. ನಂಬಿದ ದೂರುದಾರರು ವೀಡಿಯೊಗಳಿಗೆ ಲೈಕ್‌ ಕೊಟ್ಟಿದ್ದರು.

ಬಳಿಕ ಆರೋಪಿಯು ಟೆಲಿಗ್ರಾಮ್‌ ಅಪ್ಲಿಕೇಶನ್‌ ಲಿಂಕ್‌ ಕಳಿಸಿ, ಲೈಕ್‌ ಮಾಡಿದ್ದಕ್ಕೆ 123 ರೂ.ಗಳನ್ನು ದೂರುದಾರರ ಖಾತೆಗೆ ಜಮಾ ಮಾಡಿದ್ದ. ಬಳಿಕ ಆರೋಪಿಗಳು ದೂರುದಾರರೊಂದಿಗೆ ಮತ್ತೆ ಚಾಟ್‌ ಮಾಡಿ ಇದೇ ರೀತಿ ಹೆಚ್ಚು ಗಣ ಗಳಿಸಬಹುದು ಎಂದು ನಂಬಿಸಿ ದೂರುದಾರರನ್ನು ಡಿ929ಗ್ಲೋಬಲ್‌ ಹೈ ಸ್ಯಾಲರಿ ಗ್ರೂಪ್‌ ಎಂಬ ಟೆಲಿಗ್ರಾಮ್‌ ಗ್ರೂಪಿಗೆ ಸೇರಿಸಿ ಲಿಂಕ್‌ವೊಂದನ್ನು ಕಳಿಸಿದ್ದರು. ಆರೋಪಿಗಳಾದ ಅನಿಲ್‌ ಸಿಂಗ್‌, ತ್ರಿಶಾ ವರ್ಮ ಎಂಬ ಯೂಸರ್‌ ನೇಂನಿಂದ ಚಾಟ್‌ ಮಾಡಿ, 5000 ರೂ. ಜಮೆ ಮಾಡುವಂತೆ ತಿಳಿಸಿದ್ದರು. ದೂರುದಾರರು 5,000 ರೂ. ಜಮೆ ಮಾಡಿ, ಅವರು ಹೇಳಿದ ಟಾಸ್ಕ್ ಪೂರ್ಣಗೊಳಿಸಿ, ಹಣ ತೆಗೆಯಲು ಹೋದರು. ಆಗ ವಂಚಕರು 5,000 ರೂ. ನೀವು ತಪ್ಪು ಮಾಡಿದ್ದೀರಾ, 5000 ರೂ. ಬೇಕಾದರೆ 50 ಸಾವಿರ ಇರಿಸುವಂತೆ ಕೇಳಿದ್ದರು. ಇದೇ ರೀತಿ ತಪ್ಪಿರುವುದಾಗಿ ಹೇಳಿ ನಂಬಿಸಿ ಹಣ ಪಡೆಯುತ್ತಾ ಹೋಗಿದ್ದಾರೆ.

ದೂರುದಾರರು ಒಟ್ಟು 5,09,000 ರೂ. ಮೊತ್ತವನ್ನು ವಿವಿಧ ಖಾತೆಗಳನ್ನು ವರ್ಗಾವಣೆ ಮಾಡಿದ್ದರು. ಆರೋಪಿಗಳು ಬಳಿಕ ಮೊತ್ತವನ್ನು ಮರಳಿಸದೆ ವಂಚನೆ ಮಾಡಿರುವುದಾಗಿ ದೂರಲಾಗಿದೆ.
ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Tata-Era

Rathan Tata Era End: ಅಜ್ಜಿಯ ಆರೈಕೆಯಲ್ಲಿ ಬೆಳೆದ ರತನ್‌ ಟಾಟಾ

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Tata-Era

Rathan Tata Era End: ಅಜ್ಜಿಯ ಆರೈಕೆಯಲ್ಲಿ ಬೆಳೆದ ರತನ್‌ ಟಾಟಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.