![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2022, 12:33 PM IST
ಮಂಗಳೂರು : ಮೂರು ವರ್ಷಗಳ ಬಳಿಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಲಭಿಸಲಿದೆ. ಈ ಕುರಿತು ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ.
2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಸುತ್ತೋಲೆ ಹೊರಡಿಸಲಾಗಿದೆ. ಸೆ. 6ರಿಂದ ಅ. 20ರ ವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಲ್ಲದೆ ಈಗಾಗಲೇ ಈ ಮೇಲಿನ ನಿಗಮಗಳ ಮೂಲಕ ಅರಿವು ಯೋಜನೆಯಡಿ ಸಾಲ ಪಡೆದವರಿಗೆ ಉಳಿದ 3 ಮತ್ತು 4ನೇ ಕಂತುಗಳ ಸಾಲ ಬಿಡುಗಡೆಗೂ ಇದೇ ದಿನಾಂಕದಡಿ ಅರ್ಜಿ ಹಾಕಬಹುದು.
ಇದನ್ನೂ ಓದಿ : ನೆಚ್ಚಿನ ನಾಯಕನಿಂದಲೇ ಮಗಳ ನಾಮಕರಣ ಮಾಡಲು 9ವರ್ಷ ಕಾದ ದಂಪತಿ, ಕೊನೆಗೂ ಘಳಿಗೆ ಬಂದೇ ಬಿಟ್ಟಿತು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.