Mangaluru: ತುಳುಕೂಟ ಕುಡ್ಲದ ಅಧ್ಯಕ್ಷ, ಹಿರಿಯ ಸಂಘಟಕ ದಾಮೋದರ ನಿಸರ್ಗ ನಿಧನ


Team Udayavani, Sep 1, 2024, 9:50 AM IST

4-mng

ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯ ಹಿರಿಯ ಸಂಘಟಕ, ತುಳುಕೂಟ ಕುಡ್ಲದ ಅಧ್ಯಕ್ಷ ಬಿ.ದಾಮೋದರ ನಿಸರ್ಗ(76) ಅವರು ಆ.31ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಚಲನಚಿತ್ರ ನಿರ್ದೇಶಕ ವಿಶು ಕುಮಾರ್‌ ಅವರ ಸಹೋದರರಾಗಿದ್ದ ದಾಮೋದರ ನಿಸರ್ಗ ಅವರು ಮಂಗಳೂರಿನ ಮರೋಳಿಯವರು. ನಾಲ್ಕು ದಶಕಗಳಿಂದ ತುಳುಕೂಟದ ಸಾರಥ್ಯ ವಹಿಸಿದ್ದರು. ತುಳು ಒಕ್ಕೂಟದಲ್ಲಿ ಉಪಾಧ್ಯಕ್ಷರಾಗಿದ್ದ ಅವರು ಸಿವಿಲ್‌ ಗುತ್ತಿಗೆದಾರರಾಗಿದ್ದರು. ತುಳು ಅಕಾಡೆಮಿಯ ಬೆಳವಣಿಗೆಗೂ ಶ್ರಮಿಸಿದ್ದರು. ವಿಶ್ವ ತುಳುವೆರೆ ಪರ್ಬದ ರೂವಾರಿಯಾಗಿದ್ದರು.

ಮರೋಳಿ ಸೂರ್ಯನಾರಾಯಣ ದೇವಳದ ಆಡಳಿತ ಮೊಕ್ತೇಸರರಾಗಿ, ಗೋಕರ್ಣನಾಥೇಶ್ವರ ಬ್ಯಾಂಕ್‌ ಅಧ್ಯಕ್ಷರಾಗಿ, ಕಂಕನಾಡಿ ಗರಡಿಯ ಆಡಳಿತ ಮಂಡಳಿ ಸದಸ್ಯರಾಗಿ, ಕಂಕನಾಡಿ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಹಾನಗರ ಸಂಘ ಚಾಲಕರಾಗಿ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ದೋಗ್ರ ಪೂಜಾರಿ ಅಧ್ಯಯನ ಕೇಂದ್ರವನ್ನು ಸ್ಥಾಪಿಸಿ 45 ವರ್ಷಗಳಿಂದ ಕಲಾವಿದರನ್ನು ಗುರುತಿಸಿ ಸಮ್ಮಾನಿಸಿದ್ದರು. ಹಲವಾರು ಯಕ್ಷಗಾನ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ಆಯೋಜಿಸುತ್ತಿದ್ದರು.

ಸಂತಾಪ ಅವರ ನಿಧನಕ್ಕೆ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ಸ್ಪೀಕರ್‌ ಯು.ಟಿ.ಖಾದರ್‌, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ವಿಶ್ರಾಂತ ಕುಲಪತಿಗಳಾದ ಪ್ರೊ| ಬಿ.ಎ ವಿವೇಕ ರೈ, ಡಾ| ಕೆ.ಚಿನ್ನಪ್ಪ ಗೌಡ, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್‌, ಮಾಜಿ ಶಾಸಕ ಪ್ರಮುಖರಾದ ಜೆ.ಆರ್‌. ಲೋಬೊ ಸಹಿತ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.