Mangaluru University: ವಿ.ವಿ. 6ನೇ ಸೆಮಿಸ್ಟರ್‌ನ ವಿವಿಧ ಕೋರ್ಸ್‌ಗಳ ಫಲಿತಾಂಶ ಪ್ರಕಟ


Team Udayavani, Aug 18, 2024, 12:28 AM IST

Mangaluru-Universiyt

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಜೂನ್‌/ಜುಲೈ ತಿಂಗಳಲ್ಲಿ ನಡೆಸಿದ ಆರನೇ ಸೆಮಿಸ್ಟರ್‌ನ ಬಿಎ, ಬಿಎಸ್ಸಿ, ಬಿಕಾಂ, ಬಿಎಸ್‌ಡಬ್ಲ್ಯು , ಬಿಸಿಎ, ಬಿಬಿಎ, ಬಿಎಸ್ಸಿ (ಎಫ್‌ಎನ್‌ಡಿ), ಬಿಎಸ್ಸಿ (ಎನಿಮೇಶನ್‌ ಮತ್ತು ವಿಶ್ಯುವಲ್‌ ಎಫೆಕ್ಟ್ಸ್‌ ), ಬಿಎಸ್ಸಿ (ಫುಡ್‌ ಟೆಕ್ನಾಲಜಿ), ಬಿಎಸ್ಸಿ (ಹೋಮ್‌ ಸಯನ್ಸ್‌), ಬಿಎ (ಎಚ್‌ಆರ್‌ಡಿ), ಬಿಎಸ್ಸಿ (ಫ್ಯಾಷನ್‌ ಡಿಸೈನ್‌), ಬಿಎಸ್ಸಿ (ಐಡಿಆ್ಯಂಡ್‌ಡಿ), ಬಿವಿಎ ಕೋರ್ಸ್‌ಗಳ ಫಲಿತಾಂಶವನ್ನು ಆ.17ರಂದು ಯುಯುಸಿಎಂಎಸ್‌ನ ಅಧಿಕೃತ ವೆಬ್‌ಸೈಟ್‌  ಮೂಲಕ ಪ್ರಕಟಿಸಲಾಗಿದೆ.

ಉಳಿದಂತೆ ಪದವಿ ಕೋರ್ಸ್‌ಗಳ ದ್ವಿತೀಯ, ಚತುರ್ಥ ಸೆಮಿಸ್ಟರ್‌ ಹಾಗೂ ಬಿಎಚ್‌ಎಂ, ಬಿಎಸ್ಸಿ (ಎಚ್‌ಎಸ್‌) ಮತ್ತು ಬಿಎ (ಎಸ್‌ಎಲ್‌ಪಿ)ಹಾಗೂ ನಾನ್‌ ಎನ್‌ಇಪಿ ಕೋರ್ಸ್‌ಗಳ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

ಎಲ್ಲ ಸೆಮಿಸ್ಟರ್‌ಗಳ ಪರೀಕ್ಷೆಗಳು ಜೂ.24ರಂದು ಆರಂಭಗೊಂಡು ಜು.31ರಂದು ಅಂತ್ಯಗೊಂಡಿತ್ತು. ಜು.22 ರಿಂದಲೇ ನಾಲ್ಕು ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭಗೊಂಡು ಆ.14ಕ್ಕೆ ಮುಕ್ತಾಯಗೊಂಡಿತ್ತು. ಮಂಗಳೂರು ವಿಶ್ವವಿದ್ಯಾನಿಲಯವು ಈ ಬಾರಿ ಮೌಲ್ಯಮಾಪನ ಕೇಂದ್ರದಲ್ಲಿಯೇ ಅಂಕತಃಖೀ¤àಕರಣ ದಾಖಲಿಸುವ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕ ಮಾಡಿ, ಸಂಪೂರ್ಣವಾಗಿ ಗಣಕೀಕರಣಗೊಳಿಸಿದ್ದರಿಂದ ಮೌಲ್ಯಮಾಪನ ಮುಗಿದ ಮೂರು ದಿನಗಳಲ್ಲಿಯೇ ಮತ್ತು ಪರೀಕ್ಷೆ ಪೂರ್ಣಗೊಂಡ 17 ದಿನಗಳಲ್ಲಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

6ನೇ ಸೆಮಿಸ್ಟರ್‌ ಫಲಿತಾಂಶದ ವಿವರ
6ನೇ ಸೆಮಿಸ್ಟರ್‌ನ ವಿವಿಧ ಕೋರ್ಸ್‌ ಗಳಿಗೆ ಒಟ್ಟು 19,130 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 18,712 ಮಂದಿ ಉತ್ತೀರ್ಣರಾಗಿದ್ದಾರೆ. ಬಿಎ-ಎಚ್‌ಆರ್‌ಡಿ ಪರೀಕ್ಷೆಗೆ ಹಾಜರಾದ 59 ಮಂದಿಯಲ್ಲಿ 58 ಮಂದಿ ಉತ್ತೀರ್ಣ. ಬಿಎ -2524ರಲ್ಲಿ 2291 ಮಂದಿ ಉತ್ತೀರ್ಣ.

ಬಿಬಿಎ -1814ರಲ್ಲಿ 1784, ಬಿಕಾಂ-9947ರಲ್ಲಿ 9890, ಬಿಸಿಎ-2695ರಲ್ಲಿ 2648, ಬಿಎಸ್ಸಿ-1360ರಲ್ಲಿ 1338, ಬಿಎಸ್ಸಿ ಹೋಮ್‌ ಸಯನ್ಸ್‌ -8ರಲ್ಲಿ 8, ಬಿಎಸ್‌ಡಬ್ಲ್ಯು  – 181ರಲ್ಲಿ 181, ಬಿಎಸ್ಸಿ (ಆ್ಯನಿಮೇಶನ್‌ ಮತ್ತು ವಿಶ್ಯುವಲ್‌
ಎಫೆಕ್ಟ್ Õ) – 61ರಲ್ಲಿ 61, ಬಿಎಸ್ಸಿ (ಫ್ಯಾಷನ್‌ ಆ್ಯಂಡ್‌ ಎಪಿಯರಲ್‌ ಡಿಸೈನ್‌-82ರಲ್ಲಿ 62, ಬಿಎಸ್ಸಿ (ಫ್ಯಾಷನ್‌ ಡಿಸೈನ್‌)- 17ರಲ್ಲಿ 17, ಬಿಎಸ್ಸಿ (ಫುಡ್‌ ನ್ಯೂಟ್ರೀಷನ್‌ ಆ್ಯಂಡ್‌ ಡಯೆಟಿಕ್ಸ್‌)- 104ರಲ್ಲಿ 104, ಬಿಎಸ್ಸಿ (ಇಂಟೀರಿಯರ್‌ ಡಿಸೈನ್‌ ಆ್ಯಂಡ್‌ ಡೆಕೋರೇಷನ್‌)- 139ರಲ್ಲಿ 137, ಬಿಎಸ್ಸಿ (ಫುಡ್‌ ಟೆಕ್ನಾಲಜಿ ) – 98ರಲ್ಲಿ 97 ಮತ್ತು ಬಿಎಸ್ಸಿ ವಿಶ್ಯುವಲ್‌ ಆರ್ಟ್ಸ್ನಲ್ಲಿ 41ರಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಟಾಪ್ ನ್ಯೂಸ್

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.