ತುಳು ಸಂಸ್ಕೃತಿ ಪರಿಚಯಕ್ಕೆ ಆಧುನಿಕ ತಂತ್ರಜ್ಞಾನ ಬಳಕೆ: ಸದಾನಂದ


Team Udayavani, Jun 22, 2018, 2:23 PM IST

22-june-13.jpg

ಮಹಾನಗರ : ತುಳುನಾಡಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಂಪ್ರದಾಯಕ ಹಾಗೂ ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ| ಸದಾನಂದ
ಪೆರ್ಲ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳುಭವನದ ಕಟ್ಟಡದ ಸಿರಿಚಾವಡಿಯಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಎಲ್‌.ಸಿ.ಡಿ. ಪ್ರಾಜೆಕ್ಟರ್‌ನ್ನು ಅನಾವರಣಗೊಳಿಸಿ ಮಾತನಾಡಿದರು.

ತುಳು ಭಾಷೆಗೆ ಭವ್ಯವಾದ ಇತಿಹಾಸವಿದೆ. ಮೌಲಿಕವಾದ ಸಾಹಿತ್ಯ ಪರಂಪರೆ ಇದೆ. ತುಳುವರಲ್ಲಿ ಹೋರಾಟದ ಕಿಚ್ಚು ಇದೆ. ಪ್ರಾಮಾಣಿಕತೆ, ನಿಷ್ಠೆ ತುಳುವರ ಮೂಲ ಗುಣ ಆಗಿದೆ. ಆದರೂ ತುಳು ಭಾಷೆಗೆ ಸಂವಿಧಾನದ ಮಾನ್ಯತೆ ದೊರಕಿಲ್ಲ. 8ನೇ ಪರಿಚ್ಛೇದಕ್ಕೆ ತುಳುಭಾಷೆ ಸೇರಬೇಕು ಎನ್ನುವುದು ತುಳುವರ ಒಕ್ಕೊರಲ ಬೇಡಿಕೆ ಆಗಿದೆ. ಈ ಗುರಿಯನ್ನು ಸಾಧಿಸಲು ಎಲ್ಲ ರೀತಿಯ ಪ್ರಯತ್ನಗಳು ಇಂದಿನ ದಿನಗಳಲ್ಲಿ ಆಗುತ್ತಿದೆ. ಅಕಾಡೆಮಿ ವತಿಯಿಂದ ತುಳುವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ಪ್ರಯತ್ನ ನಡೆಯುತ್ತಿರುವುದು ಶ್ಲಾಘನಾರ್ಹ ಎಂದರು.

ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಿ, ತುಳು ಭಾಷೆಯ ಕೃತಿಗಳನ್ನು ಅನ್ಯ ಭಾಷೆಗೆ ಅನುವಾದಿಸಿ ತುಳುವನ್ನು ಇತರ ಭಾಷೆಯವರಿಗೆ ತಿಳಿಸುವ ಕೆಲಸ ಆಗುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ತುಳು ಭಾಷೆಯನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಜತೆಯಲ್ಲಿ ಅಕಾಡೆಮಿಯಲ್ಲಿ ಸುಸಜ್ಜಿತ ಸಭಾಂಗಣ ವಸ್ತು ಸಂಗ್ರಹಾಲಯದ ನಿರ್ಮಾಣ ಆಗ ಬೇಕಾಗಿದೆ ಎಂದರು.

ಅಕಾಡೆಮಿ ಸದಸ್ಯ ಶಿವಾನಂದ ಕರ್ಕೇರ, ಬೆನೆಟ್‌ ಅಮ್ಮಣ್ಣ, ಡಾ| ವಾಸುದೇವ ಬೆಳ್ಳೆ, ಪ್ರಭಾಕರ ನೀರುಮಾರ್ಗ ಪ್ರಮುಖರಾದ ಯೋಗೀಶ್‌ ಶೆಟ್ಟಿ ಜೆಪ್ಪು, ಡಾ| ಕಿಶೋರ್‌ ಕುಮಾರ್‌ ಶೇಣಿ, ನಂದಳಿಕೆ ಬಾಲಚಂದ್ರ ರಾವ್‌, ಮೋಹನ್‌ ಕೊಪ್ಪಲ ಕದ್ರಿ, ಡಿ.ಎಂ. ಕುಲಾಲ್‌, ರಂಗ ಕಲಾವಿದ ತಮ್ಮ ಲಕ್ಷ್ಮಣ ಮೊದಲಾದವರು ಉಪಸ್ಥಿತರಿದ್ದರು. ಅಕಾಡೆಮಿ ಸದಸ್ಯ ತಾರಾನಾಥ ಗಟ್ಟಿ ಕಾಪಿಕಾಡ್‌ ಸ್ವಾಗತಿಸಿ ನಿರೂಪಿಸಿದರು. ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ. ವಂದಿಸಿದರು.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.