ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು
Team Udayavani, May 7, 2024, 9:30 PM IST
ಮೂಡುಬಿದಿರೆ: ಎರಡು ಹಿಟಾಚಿಗಳ 4 ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ತಾಕೊಡೆಯ ಸಿವಿಲ್ ಕಂಟ್ರಾಕ್ಟರ್ ರೋಹನ್ ಕಾಡೋìಜಾ ಹಾಗೂ ಪಂಚಶಕ್ತಿ ರಂಜಿತ್ ಪೂಜಾರಿ ತೋಡಾರು ಅವರಿಗೆ ಸೇರಿದ 2 ಹಿಟಾಚಿಗಳನ್ನು ಸಂಜೆ ಕೆಲಸವಾದ ಅನಂತರ ಮೂಡುಬಿದಿರೆಯ ಮಚಲಿ ಹೊಟೇಲ್ ಹತ್ತಿರ ನಿಲ್ಲಿಸಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಎರಡೂ ಹಿಟಾಚಿಗಳ ನಾಲ್ಕು ಬ್ಯಾಟರಿಗಳು ಮಾಯವಾಗಿದ್ದವು.
ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
MRPL: ಕರಾವಳಿಗೆ ಮೊದಲ “ಗ್ರೀನ್ ಹೈಡ್ರೋಜನ್’ ಘಟಕ
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.