Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ: ಮೂಲ್ಕಿಯಲ್ಲಿ ಸತ್ಯಾಗ್ರಹ

Team Udayavani, Sep 20, 2024, 1:30 PM IST

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಮೂಲ್ಕಿ: ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ ಎಂದು ಸರಕಾರವನ್ನು ಆಗ್ರಹಿಸಿ ಕರ್ನಾಟಕ -ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂಲ್ಕಿ ತಾಲೂಕು ಕಚೇರಿಯ ಎದುರು ಕೊರಗ ಸಮುದಾಯ ಮುಖಂಡರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನದಲ್ಲಿ ಮುಂದುವರಿದಿದೆ.

20 ವರ್ಷಗಳಿಂದ ಸರಕಾರ ತಮಗೆ ಕೃಷಿ ಭೂಮಿಯನ್ನು ಕೊಡಿಸುವಂತೆ ಸುಮಾರು 30ಕ್ಕೂ ಮಿಕ್ಕಿದ ಕೊರಗ ಕುಟುಂಬಗಳು ಆಗ್ರಹಿಸುತ್ತಾ ಬಂದಿದ್ದರೂ ಸರಕಾರದಿಂದ ಯಾವುದೇ ವಾಸಕ್ಕೆ ಪ್ರಯೋಜನ ಇಲ್ಲದ ಜಾಗವನ್ನು ಕೊಲ್ಲೂರು ಪದವಿನಲ್ಲಿ ಒದಗಿಸಿದ್ದು ಇದನ್ನು ಬದಲಾಯಿಸಿ ಎಳತ್ತೂರು ಗ್ರಾಮದಲ್ಲಿ 7 ಎಕ್ರೆಗೂ ಮಿಕ್ಕಿದ ಜಾಗವನ್ನು ಗುರುತಿಸಿದ್ದು ಆ ಜಾಗವನ್ನು ಸರಕಾರ ಒದಗಿಸುವಂತೆ ಆಗ್ರಹಿಸಿದೆ.

ಕೊರಗ ಸಮುದಾಯದ ಮುಖಂಡರು ನಡೆಸುತ್ತಿರುವ ಪ್ರತಿಭಟನ ಸ್ಥಳಕ್ಕೆ ಐಟಿಡಿಪಿ ಅಧಿಕಾರಿಗಳಾದ ಬಸವರಾಜ್‌ ನಿನ್ನೆ ಚರ್ಚೆ ನಡೆಸಿ ಮನವೊಲಿಸುವ ಪ್ರಯತ್ನ ಮಾಡಿದ್ದರೂ ಪಟ್ಟು ಹಿಡಿದ ಮುಖಂಡರು ಎರಡನೇ ದಿನದ ಪ್ರತಿಭಟನೆ ಮುಂದುವರಿಸಿದ್ದಾರೆ.

ಮಾತುಕತೆಗೆ ಆಹ್ವಾನ: ಒಪ್ಪದ ಮುಖಂಡರು
ಗುರುವಾರ ಮೂಲ್ಕಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕಾರ್‌, ಉಪ ತಹಶಿಲ್ದಾರ್‌ ದಿಲೀಪ್‌ ರೋಡ್ಕರ್‌, ತಾಲೂಕು ಕಂದಾಯ ಅಧಿಕಾರಿ ದಿನೇಶ್‌ ಪ್ರತಿಭಟನ ನಿರತರನ್ನು ಭೇಟಿ ಮಾಡಿ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಆಹ್ವಾನಿಸಿ ಪರಿಹಾರ ಮಾರ್ಗ ಪ್ರಯತ್ನ ಮಾಡುವ ಭರವಸೆಯಿತ್ತರೂ ಮುಖಂಡರು ಒಪ್ಪದೆ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಮುದಾಯದ ರಾಜ್ಯ ಸಂಯೋಜಕ ಕೆ. ಪುತ್ರನ್‌, ಮುಖಂಡರಾದ ಸುಂದರ ಗುತ್ತಕಾಡು, ಸುಶೀಲಾ ಮೊದಲಾದವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಎಳತ್ತೂರಿನಲ್ಲಿ ಜಾಗ ನೀಡಲು ಆಗ್ರಹ
ಅಧಿಕಾರಿಗಳು ಕೊಲ್ಲೂರು ಪದವಿಗೆ ತೆರಳಿ ಗುರುತಿಸಿದ ಜಾಗ ವಾಸಕ್ಕೆ ಯೋಗ್ಯವಲ್ಲದ ಕಾರಣ ಕೊಲ್ಲೂರು ಪದವಿನ ಜಾಗ ವಾಸಕ್ಕೆ ಯೋಗ್ಯವಲ್ಲದ ಇಳಿಜಾರು ಪ್ರದೇಶವಾಗಿದ್ದು, ಅದನ್ನು ಕೈಬಿಟ್ಟು ನಾವು ಎಳತ್ತೂರಿನಲ್ಲಿ ಗುರುತಿಸಿರುವ ಸರ್ವೇ ನಂಬ್ರ 87ರ 7 ಎಕ್ರೆ 40 ಸೆಂಟ್ಸು ಜಾಗವನ್ನು ಕೊಡಿಸುವ ವರೆಗೆ ಹೋರಾಟ ನಿಲ್ಲದು ಎಂದು ಕೊರಗ ಸಮುದಾಯದ ಮುಖಂಡರು ಹೇಳಿದ್ದಾರೆ.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Kinnigoli – Patching work for potholes on Mulki State Highway

Kinnigoli – ಮೂಲ್ಕಿ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಗೆ ತೇಪೆ ಕಾರ್ಯ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.