ರಾಷ್ಟ್ರೀಯ ಸಂಸ್ಥೆಗಳ ಖಾಸಗೀಕರಣವೇ ಪ್ರಧಾನಿ ಮೋದಿ ಸಾಧನೆ: ರಮಾನಾಥ ರೈ


Team Udayavani, Jun 5, 2020, 11:18 AM IST

ರಾಷ್ಟ್ರೀಯ ಸಂಸ್ಥೆಗಳ ಖಾಸಗೀಕರಣವೇ ಪ್ರಧಾನಿ ಮೋದಿ ಸಾಧನೆ: ರಮಾನಾಥ ರೈ

ಮಂಗಳೂರು: ಕೋಟ್ಯಂತರ ಉದ್ಯೋಗ ಸೃಷ್ಟಿಸಿ ರಾಷ್ಟ್ರೀಯ ಆಸ್ತಿಯಾಗಿದ್ದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿರುವುದೇ ಎರಡನೇ ಅವಧಿಗೆ ಮೋದಿ ಸರಕಾರದ ಬಹುದೊಡ್ಡ ಸಾಧನೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಖಾಸಗಿ ಮೊಬೈಲ್‌ ಕಂಪೆನಿ ಹಿತಾಸಕ್ತಿ ಕಾಪಾಡಲು ಬಿಎಸ್ಸೆನ್ನೆಲ್‌ ಸಂಸ್ಥೆಯನ್ನು ಮುಚ್ಚಿಸಿ, ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿಮಾನ ನಿಲ್ದಾಣ, ಬಂದರು ಖಾಸಗೀಕರಣ ಮಾಡಿದ್ದು, ಕಲ್ಲಿದ್ದಲು ಗಣಿ, ನಿಗಮಗಳು, ವಿದ್ಯುತ್‌ ಕಂಪೆನಿಗಳನ್ನು ಕೂಡ ಖಾಸಗೀಕರಣ ಮಾಡಲು ಹೊರಟಿರುವುದು ಮೋದಿ ಸರಕಾರದ ಸಾಧನೆ ಎಂದು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ವ್ಯಂಗ್ಯವಾಡಿದರು. ಜಿಡಿಪಿ ಪಾತಾಳಕ್ಕೆ ಕುಸಿದಿದ್ದು, ಕೋವಿಡ್ ಕಾರಣ ಎನ್ನಲಾಗುತ್ತಿದೆ. ಕೋವಿಡ್ ದಿಂದ ಜಿಡಿಪಿ ಕುಸಿಯುವುದಾದರೆ ಅಮೆರಿಕದಲ್ಲಿ ಡಾಲರ್‌ ಮೌಲ್ಯ ಕುಸಿಯಬೇಕಿತ್ತು. ಆದರೆ ಅಲ್ಲಿ ಕರೆನ್ಸಿ ಮೌಲ್ಯ ಕುಸಿದಿಲ್ಲ ಎಂದರು.

ಮೆಸ್ಕಾಂ ಮೇಲೆ ಹಿಡಿತವಿಲ್ಲವೇ?
ವಿದ್ಯುತ್‌ ಬಿಲ್‌ ಕಡಿಮೆ ಮಾಡಲು ಸಿಎಂ ಹೇಳಿದರೂ ಮೆಸ್ಕಾಂ ಒಪ್ಪುತ್ತಿಲ್ಲ, ಸಿಎಂಗೆ ಮೆಸ್ಕಾಂ ಮೇಲೆ ಹಿಡಿತವಿಲ್ಲವೇ ಎಂದು ರೈ ಪ್ರಶ್ನಿಸಿದರು. ಕಾಂಗ್ರೆಸ್‌ ಮುಖಂಡರಾದ ಶಾಹುಲ್‌ ಹಮೀದ್‌, ಕೋಡಿಜಾಲ್‌ ಇಬ್ರಾಹಿಂ, ಅಬ್ದುಲ್‌ ರವೂಫ್‌, ಅಪ್ಪಿ, ನವೀನ್‌ ಡಿ’ಸೋಜಾ, ಶಾಲೆಟ್‌ ಪಿಂಟೋ, ಶುಭೋದಯ ಆಳ್ವ, ಡಿ.ಕೆ. ಅಶೋಕ್‌ ಉಪಸ್ಥಿತರಿದ್ದರು.

ಹೆದ್ದಾರಿ ಯೋಜನೆ ಕುಂಠಿತ
ಬಿ.ಸಿ. ರೋಡ್‌ನಿಂದ ಅಡ್ಡಹೊಳೆ ತನಕದ ಚತುಷ್ಪಥ ಯೋಜನೆಯಿಂದ ಗುತ್ತಿಗೆದಾರ ಎಲ್‌ ಆ್ಯಂಡ್‌ ಟಿ ಕಂಪೆನಿ ಬಿಟ್ಟು ಹೋಗಿದೆ. ಮಂಗಳೂರು- ಮೂಡುಬಿದಿರೆ ಚತುಷ್ಪಥ ಯೋಜನೆ ಪ್ರಗತಿಯಾಗಿಲ್ಲ. ರಾಜ್ಯ ಎಂಜಿನಿಯರಿಂಗ್‌ ಇಲಾಖೆಯಡಿ ಕಾರ್ಯಾಚರಿಸುವ ರಾ.ಹೆ. ಇಲಾಖೆಯಿಂದ ಹೆದ್ದಾರಿ ಕಾಮಗಾರಿ ನಡೆದಿದ್ದು, ಅದು ತನ್ನ ಸಾಧನೆ ಎಂದು ಸಂಸದರು ಬೋರ್ಡ್‌ ಹಾಕಿದ್ದಾರೆ. ಜಿಲ್ಲೆಯ ಮೂರು ಬ್ಯಾಂಕ್‌ಗಳನ್ನು ನಾಮಾವಶೇಷ ಮಾಡಲಾಯಿತು ಎಂದು ರಮಾನಾಥ ರೈ ದೂರಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.