![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2024, 12:42 PM IST
ಮಂಗಳೂರು: ಅನಧಿಕೃತ ಬೀದಿ ಬದಿ ವ್ಯಾಪಾರ ತೆರವುಗೊಳಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ಕಳೆದ ಕೆಲ ದಿನಗಳಿಂದ ನಡೆಸುತ್ತಿರುವ ಆಪರೇಷನ್ ಟೈಗರ್ ಕಾರ್ಯಾಚರಣೆ ವಿರುದ್ದ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಪಿವಿಎಸ್ ಜಂಕ್ಷನ್ ನಿಂದ ಪಾಲಿಕೆಯವರೆಗೆ ಆ.7ರ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪ್ರತಿಭಟನೆ ಮೆರವಣಿಗೆಯುದ್ದಕ್ಕೂ ನೂರಾರು ಮಂದಿ ಬೆಂಬಲಿಸಿ ಪಾಲಿಕೆಗೆ ತೆರಳಿದರು.
ಪಾಲಿಕೆ ಎದುರು ಧರಣಿ ಕುಳಿತು ಪಾಲಿಕೆ ವಿರುದ್ದ ಘೋಷಣೆ ಕೂಗಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.