![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 4, 2017, 11:22 AM IST
ಮಂಗಳೂರು: ಕಂಬಳ ಮಸೂದೆಗೆ ಶೀಘ್ರ ರಾಷ್ಟ್ರಪತಿಗಳ ಅಂಕಿತ ಬೀಳುವ ನಿರೀಕ್ಷೆ ಇದೆ. ಕಂಬಳಕ್ಕೆ ಧಕ್ಕೆಯಾಗದಂತೆ ಪ್ರತಿ ಹೆಜ್ಜೆಯಲ್ಲೂ ಎಲ್ಲಾ ರಾಜಕಾರಣಿಗಳೂ ಪಕ್ಷಬೇಧ ಮರೆತು ಶ್ರಮಿಸುತ್ತೇವೆ ಎಂದು ಕೇಂದ್ರ ಅಂಕಿ ಅಂಶಗಳ ಸಚಿವ ಡಿ.ವಿ.ಸದಾನಂದ ಗೌಡ ಅವರು ಹೇಳಿದರು.
ನಗರದ ಬಂಗ್ರಕೂಳೂರು ಗೋಲ್ಡ್ಫಿಂಚ್ ಸಿಟಿಯಲ್ಲಿ ರವಿವಾರ ಆಯೋಜಿಸಲಾದ ರಾಮ-ಲಕ್ಷ್ಮಣ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಂಬಳ ತುಳುನಾಡಿನ ಸಾಂಸ್ಕೃತಿಕ ಮತ್ತು ಜಾನಪದ ಕ್ರೀಡೆ .ಅದರ ಉಳಿವಿಗೆ ಕಾನೂನು ಜಾರಿಯಾಗಿಯೇ ಆಗುತ್ತೆ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕಂಬಳ ನಮ್ಮ ಸಂಸ್ಕತಿ, ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದರು. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಿದ್ದರು.
ಸಚಿವ ಮಂಜು ಭೇಟಿ
ರಾಜ್ಯ ಪಶುಸಂಗೋಪನಾ ಸಚಿವ ಕೆ.ಮಂಜು ಕಂಬಳಕ್ಕೆ ಭೇಟಿ ನೀಡಿದರು. ಕಂಬಳ ಉಳಿವಿಗಾಗಿ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡುತ್ತೇವೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.