ಉಕ್ಕಿ ಹರಿದ ಗುರುಪುರ ನದಿ;ಮರವೂರು ಬಳಿ 7ಮನೆ, ಅದ್ಯಪಾಡಿ ಕುದ್ರುವಿನ 8ಮನೆಗಳಿಗೆ ನೀರು


Team Udayavani, Aug 10, 2019, 3:55 PM IST

gurupura-1-(3)

ಬಜಪೆ : ಸತತ ಮಳೆ ಹಾಗೂ ಗಾಳಿಯಿಂದಾಗಿ ಗುರುಪುರ(ಪಾಲ್ಗುಣಿ)ನದಿ ಉಕ್ಕಿ ಹರಿದು ಪ್ರವಾಹದಿಂದಾಗಿ ಬಯಲು ಪ್ರದೇಶಗಳಿಗೆ ನೀರು ನುಗ್ಗಿದೆ. ನದಿಯ ನೀರು ಮಳವೂರು ವೆಂಟಡ್‌ ಡ್ಯಾಂನ ಮೇಲಿಂದ ಹರಿದು ಬಂದಿದ್ದು, ವೆಂಟಡ್‌ ಡ್ಯಾಂ ನಲ್ಲಿ ಸೌದೆಗಳು ಸಿಲುಕಿಕೊಂಡಿದೆ. ನದಿಯ ನೀರು ಸರಾಗವಾಗಿ ಹೋಗಲು ತಡೆಯಾಗಿದೆ.

ಪ್ರವಾಹದಿಂದಾಗಿ ನದಿಯ ಸಮೀಪದ ಮರವೂರು ರೈಲ್ವೆ ಸೇತುವೆಯ ಬಳಿಯ7ಮನೆಗಳಿಗೆ ನೀರು ನುಗ್ಗಿದೆ.ಪ್ರವಾಹ ಹೆಚ್ಚುತ್ತಿದ್ದು ಇದರಿಂದಾಗಿ ಶನಿವಾರದಂದು ಅ ಮನೆಯವರು ಅಲ್ಲಿಂದ ಅವರ ಸಂಬಂಧಿಕರ ಮನೆಗೆ ಹೋಗಿದ್ದಾರೆ.

ಮಳವೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕರಂಬಾರು ಕೊಪ್ಪಳದ ಉಮಾವತಿ ಎಂಬವರ ಮನೆಗೆ ಗುಡ್ಡ ಜರಿದು ಮನೆಗೆ ಭಾರೀ ಹಾನಿಯಾಗಿದೆ.ಅಪಾಯವಿರುವ ಕಾರಣ ಅವರನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ.

ಅದ್ಯಪಾಡಿ ಕುದ್ರುವಿನ 8 ಮನೆಗಳು ಅಪಾಯ ಸ್ಥಿತಿಯಲ್ಲಿದೆ. ಪ್ರವಾಹ ಹೆಚ್ಚಾದಲ್ಲಿ ಅವರು ಅಲ್ಲಿಂದ ತೆರಳಬೇಕಾಗಿ ಬರುವುದರಿಂದ ದೊಡ್ಡ ದೋಣಿಯ ಅವಶ್ಯಕತೆ ಇದ್ದು ಈ ಬಗ್ಗೆ ಈಗಾಗಲೇ ತಹಶೀಲ್ದಾರಿಗೆ ತಿಳಿಸಲಾಗಿದೆ.

ಗುರುಪುರ, ಫ‌ಲ್ಗುಣಿ ನದಿ ಪಾತ್ರದ ನಿವಾಸಿಗಳು ಸ್ಥಳ ತೆರವಿಗೆ ಸೂಚನೆ

ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೇತ್ರಾವತಿ ನದಿ ಪಾತ್ರದ ನಿವಾಸಿಗಳನ್ನು ತೆರವಿಗೆ ಸೂಚಿಸಿದ ಬೆನ್ನಲ್ಲೇ ಈಗ ದ.ಕ. ಜಿಲ್ಲಾಧಿಕಾರಿ ಗುರುಪುರ, ಫ‌ಲ್ಗುಣಿ ನದಿ ಪಾತ್ರದ ಜನರೂ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಿದ್ದಾರೆ.

ಈಗಾಗಲೇ ಈ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭೀತಿ ಮೂಡಿಸಿದೆ. ಆದ್ದರಿಂದ ತುರ್ತು ಆದ್ಯತೆ ಮೇರೆಗೆ ಸ್ಥಳಾಂತರಕ್ಕೆ ಜಿಲ್ಲಾಡಳಿತ ಕೆಲಸ ಮಾಡುತ್ತಿದ್ದು ತುರ್ತು ಅಗತ್ಯ ಬಿದ್ದಲ್ಲಿ 1077 ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡುವಂತೆ ಸೂಚಿಸಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.