ಸಸಿಹಿತ್ಲು: ನದಿ ಪಾಲಾದ ಅಂಗಡಿ


Team Udayavani, Apr 12, 2019, 6:30 AM IST

angady

ಸಸಿಹಿತ್ಲು: ಕೆಲವು ತಿಂಗಳಿ ನಿಂದ ಇಲ್ಲಿನ ಸಸಿಹಿತ್ಲು ಮುಂಡ ಪ್ರದೇಶದ ಬೀಚ್‌ನಲ್ಲಿ ಅಳಿವೆ ಪ್ರದೇಶ ದಲ್ಲಿ ತೀವ್ರ ನದಿ ಕೊರೆತ ಕಂಡು ಬಂದಿದ್ದು, ಈಗ ಪಂಚಾಯತ್‌ ನಿರ್ಮಿ ಸಿರುವ ಅಂಗಡಿ ಕೋಣೆಯೊಂದು ಸಂಪೂರ್ಣವಾಗಿ ನೆಲಸಮಗೊಂಡು ನದಿ ಪಾಲಾಗುವ ಹಂತಕ್ಕೆ ಬಂದಿದೆ.

ಹಳೆಯಂಗಡಿ ಗ್ರಾ.ಪಂ.ನ ಮುಂಡ ಬೀಚ್‌ ಅಂತಾರಾಷ್ಟ್ರೀಯವಾಗಿ ಸರ್ಫಿಂಗ್‌ ಮೂಲಕ ಬೆಳಕಿಗೆ ಬಂದ ಅನಂತರ ಪಂಚಾಯತ್‌ ಬೀಚ್‌ ಅಭಿವೃದ್ಧಿ ಸಮಿತಿ ಮೂಲಕ ಹಲವಾರು ಮೂಲ ಸೌಕರ್ಯ ಯೋಜನೆಗಳನ್ನು ಬೀಚ್‌ನಲ್ಲಿ ಅಳವಡಿಸಿತ್ತು. ಮೂರು ಅಂಗಡಿ ಕೋಣೆಗಳು ಇದರಲ್ಲಿ ಸೇರಿವೆ. ಇದರಿಂದ ಪ್ರವಾಸಿಗರಿಗೆ ಸಾಕಷ್ಟು ಅನುಕೂಲವೂ ಸಹ ಆಗಿದೆ.

ಶಾಂಭವಿ ಮತ್ತು ನಂದಿನಿ ಸಂಗಮದ ಪ್ರದೇಶವಾದ ಅಳಿವೆ ಪ್ರದೇಶದಲ್ಲಿ ಕಳೆದ ಕೆಲವು ತಿಂಗಳಿನಿಂದ ನದಿ ಕೊರೆತ ಪ್ರಾರಂಭವಾಗಿ ಬೃಹತ್‌ ಗಾಳಿ ಮರಗಳು, ಪಂಚಾಯತ್‌ ಅಳವಡಿಸಿದ್ದ ಬೆಂಚುಗಳು, ಪ್ರವಾಸಿಗರ ತಂಗುದಾಣ, ವಿದ್ಯುತ್‌ ಕಂಬಗಳು ನದಿಪಾಲಾಗಿವೆ. ಈಗ ಅಂಗಡಿ ಕೋಣೆಯೂ ನದಿ ಒಡಲು ಸೇರಿದೆ. ನಷ್ಟ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಇದೇ ರೀತಿ ಮುಂದುವರಿದಲ್ಲಿ ಇನ್ನುಳಿದ ಎರಡು ಅಂಗಡಿ ಕೋಣೆಗಳು, ಸಾರ್ವಜನಿಕ ಶೌಚಾಲಯ, ಬೀಚ್‌ನ ವಿಹಾರ ತಾಣ ಸಹಿತ ಸಂಪೂರ್ಣವಾಗಿ ನದಿ ಪಾಲಾಗುವುದು ನಿಶ್ಚಿತ ಎಂದು ಪಂಚಾಯತ್‌ ಆತಂಕ ವ್ಯಕ್ತಪಡಿಸಿದೆ.

ಡ್ರೆಜ್ಜಿಂಗ್‌ನಿಂದ ಸಮಸ್ಯೆ
ಬೀಚ್‌ನ ಪಕ್ಕದಲ್ಲಿ ನಿರ್ಮಾಣ ವಾಗಿರುವ ಜೆಟ್ಟಿಯ ಪಕ್ಕದಲ್ಲಿ ಬೃಹತ್‌ ಮಟ್ಟದಲ್ಲಿ ನಂದಿನಿ ನದಿಯಲ್ಲಿ ಡ್ರೆಜ್ಜಿಂಗ್‌ ನಡೆಸಿದ್ದು ಮತ್ತು ರಾಷ್ಟ್ರೀಯ ಹೆದ್ದಾರಿ ಪಾವಂಜೆಯಲ್ಲಿ ನಿರ್ಮಿಸಿದ ಸೇತುವೆ ಬಳಿ ಹೂಳೆತ್ತದೆ ಇರುವುದರಿಂದ ಶಾಂಭವಿ ನದಿಯ ನೀರು ವೇಗ ಪಡೆದರೆ, ನಂದಿನಿ ನದಿಯ ನೀರು ಹರಿವಿಗೆ ತಡೆ ಉಂಟಾಗಿರುವುದೇ ನದಿ ಕೊರೆತಕ್ಕೆ ಮೂಲ ಕಾರಣ ಎಂದು ಸ್ಥಳೀಯ ಮೀನುಗಾರರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.