ಉಳ್ಳಾಲ ಠಾಣೆಯಲ್ಲಿ ಮುಂದುವರಿದ ಕೋವಿಡ್ ಆರ್ಭಟ: ಮತ್ತೆ ಆರು ಸಿಬ್ಬಂದಿಗೆ ಸೋಂಕು


Team Udayavani, Jun 29, 2020, 1:43 PM IST

ಉಳ್ಳಾಲ ಠಾಣೆಯಲ್ಲಿ ಮುಂದುವರಿದ ಕೋವಿಡ್ ಆರ್ಭಟ: ಮತ್ತೆ ಆರು ಸಿಬ್ಬಂದಿಗೆ ಸೋಂಕು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮತ್ತೆ ಮುಂದುವರಿದಿದೆ. ಈ ಮೊದಲು ಆರು ಮಂದಿಗೆ ಸೋಂಕು ದೃಢವಾಗಿದ್ದರೆ, ಇಂದು ಮತ್ತೆ ಆರು ಜನರ ದೇಹಕ್ಕೆ ಕೋವಿಡ್ -19 ಸೋಂಕು ಲಗ್ಗೆಯಿಟ್ಟಿದೆ.

ಇಂದು ಠಾಣೆಯ ಓರ್ವ ಹೋಂ ಗಾರ್ಡ್ ಮತ್ತು ಐವರು ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಠಾಣೆಯ ಹತ್ತು ಆರಕ್ಷಕರು ಮತ್ತು ಇಬ್ಬರು ಆರೋಪಿಗಳಿಗೆ ಕೋವಿಡ್ ಸೋಂಕು ದೃಢವಾಗಿದೆ.

ಈ ಹಿಂದೆ ಠಾಣೆಯ ಎಸ್ ಐ, ಎಎಸ್ ಐ, ಇಬ್ಬರು ಡ್ರೈವರ್ ಗಳು ಮತ್ತು ಠಾಣೆಯಲ್ಲಿದ್ದ ಇಬ್ಬರು ಆರೋಪಿಗಳಿಗೆ ಕೋವಿಡ್-19 ಸೋಂಕು ತಾಗಿತ್ತು. ಸದ್ಯ ಠಾಣೆಯನ್ನು ಭಾಗಶಃ ಸೀಲ್ ಡೌನ್ ಮಾಡಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಸೋಂಕು: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಕಾರಣದಿಂದ ದಾಖಲಾಗಿದ್ದ ಎಂಟು ಮಂದಿಯಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.

ಉಳ್ಳಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದುವರೆಗೆ ಕ್ಷೇತ್ರದಲ್ಲಿ 47 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಂದು ಮುಂಜಾನೆ 60 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.