ತ್ಯಾಜ್ಯ ಸಂಗ್ರಹಿಸುವ 12 ಕುಟುಂಬಗಳ ಸೂರಿಗೆ ಸೋಲಾರ್‌ ಲೈಟ್‌


Team Udayavani, Oct 6, 2022, 9:37 AM IST

2

ಮಹಾನಗರ: ಸಮಾಜದ ನಿರ್ಲಕ್ಷಿತ ವರ್ಗ ಗಳನ್ನು ತಲುಪಲು ಹಸಿರು ದಳ ಮತ್ತು ಎಪಿಡಿ ಪ್ರತಿಷ್ಠಾನದ ಹೊಸ ಯೋಜನೆಯಡಿ ನಗರದ ಪಚ್ಚನಾಡಿಯಲ್ಲಿ ವಾಸಿಸುವ 12 ತ್ಯಾಜ್ಯ ಸಂಗ್ರಹಿಸುವ ಕುಟುಂಬಗಳಿಗೆ ಅಗತ್ಯ ಒಳಾಂಗಣ ಸೌರ ದೀಪಗಳನ್ನು ಅಳವಡಿಸಿದೆ.

ಈ ಯೋಜನೆಯು ವಿಶೇಷವಾಗಿ ಸುಮಾರು 20 ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಲಿದೆ. ಈ ಕುಟುಂಬಗಳು ಹಲವು ವರ್ಷಗಳಿಂದ ತಮ್ಮ ವಸತಿ ಗೃಹಗಳಿಗೆ ವಿದ್ಯುತ್‌ ಸೌಲಭ್ಯ ಇಲ್ಲದ ಕಾರಣ ಕತ್ತಲಲ್ಲಿಯೇ ಜೀವನ ನಡೆಸುತ್ತಿದ್ದರು.

ವಿಷಜಂತುಗಳ ಭಯದಲ್ಲಿ ಕುಟುಂಬಗಳು ಬದುಕುತಿದ್ದವು. ರಾತ್ರಿ ವೇಳೆ ಮಕ್ಕಳು ಓದಲು ಕಷ್ಟಪಡುತ್ತಿದ್ದರು. ಈ ಕುಟುಂಬಗಳ ದುಃಸ್ಥಿತಿಯ ಬಗ್ಗೆ ತಿಳಿದ ನಂತರ, ಹಸಿರು ದಳ ಮತ್ತು ಎಪಿಡಿ ಪ್ರತಿಷ್ಠಾನ ಸೌರ ದೀಪಗಳನ್ನು ಪೂರೈಸುವ ಯೋಜನೆಯನ್ನು ರೂಪಿಸಿತು. ಸೆಲ್ಕೊ ಪ್ರತಿಷ್ಠಾನದ ಅಂಗಸಂಸ್ಥೆಯಾದ ಸೆಲ್ಕೋ ಇಂಡಿಯಾ ಕಡಿಮೆ ದರದಲ್ಲಿ ಸೌರ ದೀಪಗಳನ್ನು ಒದಗಿಸಿತು. ಸ್ಥಳೀಯ ಮತ್ತು ಅನಿವಾಸಿ ದಾನಿಗಳು ಯೋಜನೆಗೆ ಬಾಕಿ ಹಣವನ್ನು ಒದಗಿಸಿದ್ದಾರೆ.

ರವಿ ಕರ್ಕೇರ, ಸಂತೋಷ್‌ ಶೆಟ್ಟಿ, ಸದಾಶಿವ ಪೂಜಾರಿ, ಸತೀಶ್‌ ಸಾಲ್ಯಾನ್‌, ಸಂದೀಪ್‌ ಚೌಧರಿ, ಗುರುರಾಜ್‌ ಪೂಜಾರಿ, ವಿರಾಜ್‌ ಶೆಟ್ಟಿ, ಯೋಗೀಶ್‌ ಪೂಜಾರಿ, ರೆಮ್ಮಿ ಲೋಬೋ, ಅಶ್ವಿ‌ನಿ ದಿನೇಶ್‌ ಇತರ ದಾನಿಗಳಾಗಿದ್ದಾರೆ. ಯೋಜನೆಯನ್ನು ಹಸಿರು ದಳದಿಂದ ನಾಗರಾಜ್‌ ಅಂಚನ್‌, ರೂಪಕಲಾ, ಹೇಮಚಂದ್ರ, ಎಪಿಡಿ ಪ್ರತಿಷ್ಠಾನದಿಂದ ಗೀತಾ ಸೂರ್ಯ ಸಂಯೋಜಿಸಿದ್ದಾರೆ.

ನಗರ ಸೌಂದರ್ಯವರ್ಧಕರು

ನಗರವನ್ನು ಸ್ವಚ್ಛವಾಗಿಡುವಲ್ಲಿ ತ್ಯಾಜ್ಯ ಸಂಗ್ರಹಿಸುವವರು ಪ್ರಮುಖ ಪಾತ್ರ ವಹಿಸುತ್ತಾರೆ. ನಾವು ಅವರನ್ನು ಅನೌಪಚಾರಿಕ ನಗರ ಸೌಂದರ್ಯವರ್ಧಕರು ಎಂದು ಪರಿಗಣಿಸುತ್ತೇವೆ. ಅವರು ಉತ್ತಮ ಗುಣಮಟ್ಟದ ಜೀವನಕ್ಕೆ ಅರ್ಹರು. ಸೌರ ಬೆಳಕನ್ನು ಒದಗಿಸುವುದರಿಂದ ಅವರು ಸುರಕ್ಷಿತವಾಗಿ ಬದುಕಲು ಸಾಧ್ಯವಾಗುತ್ತದೆ. ಅವರ ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಿ ಜೀವನದಲ್ಲಿ ಮೇಲೇರಲು ಸಾಧ್ಯ ಎಂದು ಯೋಜನೆಯ ಪ್ರಮುಖ ದಾನಿಗಳಲ್ಲೊಬ್ಬರಾದ ಎಪಿಡಿ ಪ್ರತಿಷ್ಠಾನದ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ಲಾ ಎ. ರೆಹಮಾನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.