ಎಕ್ಕಾರು ಪಂಚಾಯತ್‌ ಸ್ಥಿತಿ ; ಗ್ರಾಪಂ ಕಟ್ಟಡವೇ ಸೋರಿಕೆ, ಪ್ಲಾಸಿಕ್‌ ಹೊದಿಕೆ!


Team Udayavani, Jul 4, 2024, 2:28 PM IST

ಎಕ್ಕಾರು ಪಂಚಾಯತ್‌ ಸ್ಥಿತಿ ; ಗ್ರಾಪಂ ಕಟ್ಟಡವೇ ಸೋರಿಕೆ, ಪ್ಲಾಸಿಕ್‌ ಹೊದಿಕೆ!

ಬಜಪೆ: ಮಳೆ ಗಾಲದ ಸಂದರ್ಭದಲ್ಲಿ ಎದು ರಾಗುವ ಪ್ರಾಕೃತಿಕ ವಿಕೋಪಗಳಿಗೆ ಮೊದಲು ಸಾಂತ್ವನ ಹೇಳುವುದು, ಪರಿಹಾರ ನೀಡುವ ಕೆಲಸ ಮಾಡುವುದು ಗ್ರಾಮ  ಪಂಚಾಯತ್‌. ಆದರೆ ಮಳೆ ಪಂಚಾಯತ್‌ ಕಟ್ಟಡವನ್ನೂ ಬಿಡುವುದಿಲ್ಲ. ಇದೇ ಕಾರಣದಿಂದಾಗಿ ಎಕ್ಕಾರು ಗ್ರಾಮ ಪಂಚಾಯತ್‌ ಕಟ್ಟಡ ಕಷ್ಟಕ್ಕೆ ಸಿಲುಕಿದೆ.

ಎಕ್ಕಾರು ಗ್ರಾಮ ಪಂಚಾಯತ್‌ ಕಟ್ಟಡ ಮಳೆಗೆ ಸೋರುತ್ತಿದ್ದು, ಇದನ್ನು ತಡೆಯಲು ಇಲ್ಲಿ ಚಾವಣಿಗೆ ಟರ್ಪಾಲು ಹೊದಿಸಲಾಗಿದೆ. ಎಕ್ಕಾರು ಪಂಚಾಯತ್‌ ಕಟ್ಟಡ ಸುಮಾರು 30 ವರ್ಷಗಳ ಹಿಂದಿನ ಆರ್‌ಸಿಸಿ ಕಟ್ಟಡವಾಗಿದೆ. ಈ ಕಟ್ಟಡದಲ್ಲಿಯೇ ಸಾಮಾನ್ಯ ಸಭೆ, ಗ್ರಾಮ ಸಭೆಗಳು ಮಾತ್ರವಲ್ಲ, ಬೇರೆ ಕಾರ್ಯಕ್ರಮಗಳು ನಡೆಯುತ್ತವೆ. ಅದರೆ ಸುಮಾರು 6 ವರ್ಷಗಳಿಂದ ಈ ಕಟ್ಟಡ ಮಳೆಗಾಲದಲ್ಲಿ ಸೋರುತ್ತಿದೆ. ಕಟ್ಟಡವೂ ಈಗ ಶಿಥಿಲಗೊಂಡಿದೆ.ಮಳೆ ಬಂದಾಗ ಕಟ್ಟಡದಲ್ಲಿನ ಬಿರುಕುಗಳ ಮೂಲಕ ನೀರು ಸೋರಿಕೆಯಾಗುತ್ತಿದೆ. ಹೀಗಾಗಿ ಪಂಚಾಯತ್‌ನ ಕಾರ್ಯ ನಿರ್ವಹಣೆಗೆ ತೊಡಕಾಗುತ್ತಿದೆ.

50 ಸಾವಿರ ಖರ್ಚಾದರೂ ಸೋರಿಕೆ ನಿಲ್ಲಿಸಲಾಗಲಿಲ್ಲ!
ಈ ಕಟ್ಟಡ ಸೋರುತ್ತಿರುವುದರಿಂದ ವರ್ಷ ವರ್ಷ ಪಂಚಾಯತ್‌ಗೆ ಸಮಸ್ಯೆಯಾಗುತ್ತಿದೆ. ನಾಲ್ಕು ವರ್ಷಗಳ ಹಿಂದೆ ಸುಮಾರು 50 ಸಾವಿರ ಅಂದಾಜು ವೆಚ್ಚದಲ್ಲಿ ಆರ್‌ಸಿಸಿ ಕಟ್ಟಡ ಮೇಲೆ ಕಾಂಕ್ರೀಟಿನ ಲೇಪನ ಮಾಡಲಾಗಿತ್ತು ಇದರಿಂದಲೂ ಇದು ನೀರು
ಸೋರಿಕೆಯನ್ನು ತಡೆಯಲಾಗಲಿಲ್ಲ.

ಎಲ್ಲ ಕೆಲಸ ಇದೇ ಕಟ್ಟಡದಲ್ಲಿ
ಪಂಚಾಯತ್‌ನ ಸಾಮಾನ್ಯ ಸಭೆ ಈಗಲೂ ಇದೇ ಕಟ್ಟಡದಲ್ಲಿ ನಡೆಯುತ್ತಿದೆ. ಕಂಪ್ಯೂಟರ್‌ ಕೊಠಡಿ ಇದರಲ್ಲಿಯೇ ಇದೆ. ಗ್ರಾಮ ಕರಣಿಕರ (ಗ್ರಾಮ ಆಡಳಿತಾಧಿಕಾರಿ) ಕಚೇರಿ ಇದೆ. ಜತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯೂ ಇದೆ. ಗ್ರಾಮ ಕರಣಿಕರ ಕಚೇರಿಯಲ್ಲೂ ಮಳೆಯ ನೀರು ಸೋರಿಕೆಯಾಗುತ್ತಿದೆ.

ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ಇಲ್ಲಿನ ಫ್ಯಾನ್‌ನ್ನು ಕಳಚಿ ಇಡಲಾಗಿದೆ. ಫೈಲುಗಳನ್ನು ಇಡಲು ಬೇರೆಯೇ ಕವಾಟು
ಮಾಡಲಾಗಿದೆ.

ಕಳೆದ ಬಾರಿ ಕಂಪ್ಯೂಟರ್‌ಗೆ ಹಾನಿ
ಕಳೆದ ಮಳೆಗಾಲದಲ್ಲಿ ನೀರು ಸೋರಿಕೆಯಿಂದ ಪಂಚಾಯತ್‌ನ ಕಂಪ್ಯೂಟರ್‌ ಮತ್ತು ಫ್ಯಾನ್‌ ಗ ಳಿಗೆ ಹಾನಿಯಾಗಿತ್ತು. ಈ ಬಾರಿ ಪಂಚಾಯತ್‌ ಕೆಲಸ ಕಾರ್ಯಕ್ಕೆ ತೊಂದರೆಯಾಗದಂತೆ ತುರ್ತು ರಕ್ಷಣೆಗಾಗಿ ಕಟ್ಟಡದ ಮೇಲೆ ಟರ್ಪಾಲು ಹೊದಿಕೆ ಹಾಕಲಾಗಿದೆ.

ಹೊಸ ಕಟ್ಟಡ ನಿರ್ಮಾಣ ಯೋಜನೆ ಸುಮಾರು 1 ಕೋಟಿ ರೂಪಾಯಿ ಅನುದಾನದಲ್ಲಿ ಹೊಸ ಕಟ್ಟಡ ರಚನೆಗೆ ಯೋಜನೆಯನ್ನು ಮಾಡಲಾಗಿದೆ. ಒಂದು ಅಂತಸ್ತಿನ ಕಟ್ಟಡ ಇದರಲ್ಲಿ ಪಂಚಾಯತ್‌ ಕಚೇರಿ, ಗ್ರಾಮ ಕರಣಿಕರ ಕಚೇರಿ, ಸಭಾಭವನ ಹಾಗೂ ಇನ್ನಿತರ ಕಚೇರಿಗಳಿಗೆ ಅವಕಾಶವಿದೆ. ಈಗಾಗಲೇ ಎಂಆರ್‌ಪಿಎಲ್‌, ಶಾಸಕರು, ಸಂಸದರಿಗೆ ಮನವಿ
ಮಾಡಲಾಗಿದೆ.
*ಪ್ರವೀಣ್‌ ಆಚಾರ್ಯ,
ಅಧ್ಯಕ್ಷ, ಗ್ರಾ.ಪಂ. ಎಕ್ಕಾರು

*ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.